ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ 
ವಿದೇಶ

ಭಾರತೀಯ ಟೆಕ್ಕಿ ಹತ್ಯೆ ಪ್ರಕರಣ: ಪ್ರಧಾನಿ ಮೋದಿಗೆ ಕನ್ಸಾಸ್ ಗವರ್ನರ್ ವಿಷಾದ ಪತ್ರ

ಭಾರತೀಯ ಪ್ರಜೆಗಳ ಮೇಲೆ ನಡೆದ ಭೀಕರ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ...

ವಾಷಿಂಗ್ಟನ್: ಭಾರತೀಯ ಪ್ರಜೆಗಳ ಮೇಲೆ ನಡೆದ ಭೀಕರ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ  ಪತ್ರವನ್ನು ಬರೆದಿದ್ದಾರೆ. 
ಮಾರ್ಚ್ 3 ರಂದು ಪತ್ರ ಬರೆದಿರುವ ಸ್ಯಾನ್ ಬ್ರೌನ್ ಬ್ಯಾಕ್ ಅವರು, ರಾಜ್ಯದಲ್ಲಿ ಯಾವುದೇ ದ್ವೇಷ ಮತ್ತು ಅಸಹಿಷ್ಣುತೆಯ ನಡವಳಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 
ಶ್ರೀನಿವಾಸ್ ಕುಚಿಬೋಟ್ಲ ಮತ್ತು ಅಲೋಕ್ ಮದಸನಿ ಮೇಲೆ ನಡೆದ ಭೀರಕ ಹಿಂಸಾಚಾರದ ಬಗ್ಗೆ ಕನ್ಸಾಸ್ ಗವರ್ನರ್ ಆಗಿ ನಾನು ತೀವ್ರ ಬೇಸರ ಮತ್ತು ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ಶ್ರೀನಿವಾಸ್ ಅವರ ಪತ್ನಿ ಸುನಯನ ಮತ್ತು ಹೈದರಾಬ್ದ್ ನಲ್ಲಿರುವ ಅವರ ಕುಟುಂಬದ ದುಃಖವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಶ್ರೀನಿವಾಸ್ ಅವರು ತಮ್ಮ ಕುಟುಂಬವನ್ನು ತುಂಬಾ ಪ್ರೀತಿಸುತ್ತಿದ್ದರು. ದೊಡ್ಡವರನ್ನು ಗೌರವಿಸುತ್ತಿದ್ದರು ಎಂದು ಕೇಳಿದ್ದೇನೆ. ಧೈರ್ಯ, ಪ್ರೀತಿ ಮತ್ತು ಗೌರವದ ವಿಷಯದಲ್ಲಿ ನಾವು ಶ್ರೀನಿವಾಸ್ ಅವರ್ನು ಮಾದರಿಯಾಗಿಸಿಕೊಂಡು ಬದುಕಲು ಪ್ರಯತ್ನಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT