ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ 
ವಿದೇಶ

ಭಾರತೀಯ ಟೆಕ್ಕಿ ಹತ್ಯೆ ಪ್ರಕರಣ: ಪ್ರಧಾನಿ ಮೋದಿಗೆ ಕನ್ಸಾಸ್ ಗವರ್ನರ್ ವಿಷಾದ ಪತ್ರ

ಭಾರತೀಯ ಪ್ರಜೆಗಳ ಮೇಲೆ ನಡೆದ ಭೀಕರ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ...

ವಾಷಿಂಗ್ಟನ್: ಭಾರತೀಯ ಪ್ರಜೆಗಳ ಮೇಲೆ ನಡೆದ ಭೀಕರ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಮೆರಿಕದ ಕನ್ಸಾಸ್ ಗವರ್ನರ್ ಸ್ಯಾನ್ ಬ್ರೌನ್ ಬ್ಯಾಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ  ಪತ್ರವನ್ನು ಬರೆದಿದ್ದಾರೆ. 
ಮಾರ್ಚ್ 3 ರಂದು ಪತ್ರ ಬರೆದಿರುವ ಸ್ಯಾನ್ ಬ್ರೌನ್ ಬ್ಯಾಕ್ ಅವರು, ರಾಜ್ಯದಲ್ಲಿ ಯಾವುದೇ ದ್ವೇಷ ಮತ್ತು ಅಸಹಿಷ್ಣುತೆಯ ನಡವಳಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 
ಶ್ರೀನಿವಾಸ್ ಕುಚಿಬೋಟ್ಲ ಮತ್ತು ಅಲೋಕ್ ಮದಸನಿ ಮೇಲೆ ನಡೆದ ಭೀರಕ ಹಿಂಸಾಚಾರದ ಬಗ್ಗೆ ಕನ್ಸಾಸ್ ಗವರ್ನರ್ ಆಗಿ ನಾನು ತೀವ್ರ ಬೇಸರ ಮತ್ತು ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ಶ್ರೀನಿವಾಸ್ ಅವರ ಪತ್ನಿ ಸುನಯನ ಮತ್ತು ಹೈದರಾಬ್ದ್ ನಲ್ಲಿರುವ ಅವರ ಕುಟುಂಬದ ದುಃಖವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಶ್ರೀನಿವಾಸ್ ಅವರು ತಮ್ಮ ಕುಟುಂಬವನ್ನು ತುಂಬಾ ಪ್ರೀತಿಸುತ್ತಿದ್ದರು. ದೊಡ್ಡವರನ್ನು ಗೌರವಿಸುತ್ತಿದ್ದರು ಎಂದು ಕೇಳಿದ್ದೇನೆ. ಧೈರ್ಯ, ಪ್ರೀತಿ ಮತ್ತು ಗೌರವದ ವಿಷಯದಲ್ಲಿ ನಾವು ಶ್ರೀನಿವಾಸ್ ಅವರ್ನು ಮಾದರಿಯಾಗಿಸಿಕೊಂಡು ಬದುಕಲು ಪ್ರಯತ್ನಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT