ಖವರ್ ಖುರೇಷಿ 
ವಿದೇಶ

ಜಾಧವ್ ಪ್ರಕರಣದಲ್ಲಿ ಭಾರತ ಇನ್ನೂ ಗೆದ್ದಿಲ್ಲ: ಪಾಕ್ ಪರ ವಕೀಲ ಖುರೇಷಿ

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಸಂಪೂರ್ಣವಾಗಿ ಗೆದ್ದಿಲ್ಲ ಎಂದು ಪಾಕ್ ಪರ ವಕೀಲ ಖವರ್ ಖುರೇಷಿ ಹೇಳಿದ್ದಾರೆ.

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಸಂಪೂರ್ಣವಾಗಿ ಗೆದ್ದಿಲ್ಲ ಎಂದು ಪಾಕ್ ಪರ ವಕೀಲ ಖವರ್ ಖುರೇಷಿ ಹೇಳಿದ್ದಾರೆ. 
ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಖವರ್ ಖುರೇಷಿ, ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಗೆದ್ದಿಲ್ಲ ಹಾಗೂ ಐಸಿಜೆ ಜಾಧವ್ ನ್ನು ಪ್ರಕರಣದಿಂದ ಖುಲಾಸೆಗೊಳಿಸುವುದಿಲ್ಲ ಎಂದು ದಿ ನೇಷನ್ ವರದಿ ಮಾಡಿದೆ. ಖುರೇಷಿ ಬದಲಾಗಿ ಪಾಕ್ ಅಟಾರ್ನಿ ಜನರಲ್ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಲಿದ್ದಾರೆ ಎಂಬ ವರದಿಗಳು ಪ್ರಕಟವಾಗಿತ್ತು. 
ಕುಲಭೂಷಣ್ ಜಾಧವ್ ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿತ್ತು. ಈ ತೀರ್ಪನ್ನು ಭಾರತಕ್ಕೆ ದೊರೆತ ಮಹತ್ವದ ಮುನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT