ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಲು ಶಾಂಘೈ ಸಹಕಾರ ಸಂಘಟನೆ ಮೇಲೆ ಭಾರತದ ಒತ್ತಡ 
ವಿದೇಶ

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಲು ಶಾಂಘೈ ಸಹಕಾರ ಸಂಘಟನೆ ಮೇಲೆ ಭಾರತದ ಒತ್ತಡ

ಭಯೋತ್ಪಾದನೆ ವಿರುದ್ಧ ಹೋರಾಡಲು ಶಾಂಘೈ ಸಹಕಾರ ಸಂಘಟನೆ ನೆರವಾಗಬೇಕು ಎಂದು ಭಾರತ ಕರೆ ನೀಡಿದೆ.

ಬೀಜಿಂಗ್: ಭಯೋತ್ಪಾದನೆ ವಿರುದ್ಧ ಹೋರಾಡಲು ಶಾಂಘೈ ಸಹಕಾರ ಸಂಘಟನೆ ನೆರವಾಗಬೇಕು ಎಂದು ಭಾರತ ಕರೆ ನೀಡಿದೆ. 
ಬೀಜಿಂಗ್ ನಲ್ಲಿ ಶಾಂಘೈ ಸಹಕಾರ ಸಂಘಟನೆ ಆಯೋಜಿಸಿದ್ದ ಪ್ರಾದೇಶಿಕ ಭಯೋತ್ಪಾದನೆ ವಿರೋಧಿ ಪರಿಷತ್ (ಆರ್ ಎಟಿಎಸ್) ನ 31 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಭಾರತದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ಆರ್.ಎನ್ ರವಿ, ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಎಸ್ ಸಿಒ-ಆರ್ ಎಟಿಎಸ್ ನಿಂದ ಭಾರತ ರಚನಾತ್ಮಕ ಸಹಕಾರವನ್ನು ಎದುರುನೋಡುತ್ತಿದೆ ಎಂದು ಹೇಳಿದ್ದಾರೆ. 
ಆರ್ ಎಟಿಎಸ್ ನ ಸಭೆಯಲ್ಲಿ ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಭದ್ರತೆಯ ಬಗ್ಗೆ ಚರ್ಚೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT