ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ವಿದೇಶ

ಭಯೋತ್ಪಾದನೆಯ ಸಮರ್ಥನೆ ಅಸಾಧ್ಯ: ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಸುಷ್ಮಾ ಸ್ವರಾಜ್

ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...

ನ್ಯೂಯಾರ್ಕ್: ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಮಾತನಾಡಿರುವ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆಯ ಯಾವುದೇ ರೂಪದಲ್ಲಿದ್ದರೂ ಅದನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಶಾಂಘೈ ಒಕ್ಕೂಟದಲ್ಲಿರುವ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಜನರ ನಡುವಿನ ಸಹಕಾರ ಮತ್ತು ನಂಬಿಕೆಗೆ ದಾರಿ ಮಾಡಿಕೊಡುವ ಸಂಪರ್ಕವನ್ನು ಭಾರತ ಬಯಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT