ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ವಿದೇಶ

ಭಯೋತ್ಪಾದನೆಯ ಸಮರ್ಥನೆ ಅಸಾಧ್ಯ: ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಸುಷ್ಮಾ ಸ್ವರಾಜ್

ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...

ನ್ಯೂಯಾರ್ಕ್: ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಮಾತನಾಡಿರುವ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆಯ ಯಾವುದೇ ರೂಪದಲ್ಲಿದ್ದರೂ ಅದನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಶಾಂಘೈ ಒಕ್ಕೂಟದಲ್ಲಿರುವ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಜನರ ನಡುವಿನ ಸಹಕಾರ ಮತ್ತು ನಂಬಿಕೆಗೆ ದಾರಿ ಮಾಡಿಕೊಡುವ ಸಂಪರ್ಕವನ್ನು ಭಾರತ ಬಯಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್

ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದ: 72 ಕೋಟಿ ರೈತರ ಪಾಲಿಗೆ ಮರಣಶಾಸನ - ಸಿಎಂ ಸಿದ್ದರಾಮಯ್ಯ

ನಟರಿಗೆ ನಿರ್ಮಾಪಕರಿಂದ ಕಾಂಡೋಮ್ ಸಪ್ಲೈ ಹೇಳಿಕೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ FIR ದಾಖಲು

T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!

SCROLL FOR NEXT