ನವೀಕರಿಸಬಹುದಾದ ಇಂಧನ ಹೂಡಿಕೆ: ಇನ್ವೆಸ್ಟ್ ಇಂಡಿಯಾಗೆವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ 
ವಿದೇಶ

ನವೀಕರಿಸಬಹುದಾದ ಇಂಧನ ಹೂಡಿಕೆ: ಇನ್ವೆಸ್ಟ್ ಇಂಡಿಯಾಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ

ವಿಶ್ವಸಂಸ್ಥೆಯಿಂದ ಕೊಡಮಾಡಲಾಗುವ ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತವಾದ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ನೀಡಿರುವ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಿಂದ ಕೊಡಮಾಡಲಾಗುವ ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತವಾದ ಪ್ರಶಸ್ತಿಯಾದ  'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ನೀಡಿರುವ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. 
ಈ ಬಾರಿ ನವೀಕರಿಸಬಹುದಾದ ಇಂಧನ ವಿಭಾಗದಲ್ಲಿ ಹೂಡಿಕೆಯನ್ನು ಉತ್ತೇಜಿಸುತ್ತಿರುವುದಾಗಿ ಭಾರತಕ್ಕೆ ವಿಶ್ವಸಂಸ್ಥೆಯ ಪ್ರತಿಷ್ಠಿ ಪ್ರಶಸ್ತಿ ಲಭ್ಯವಾಗಿದ್ದು, ಇನ್ವೆಸ್ಟ್ ಇಂಡಿಯಾದ ಸಿಇಒ ದೀಪಕ್ ಬಾಗ್ಲಾ ಅವರಿಗೆ ಜಿನಿವಾದಲ್ಲಿ ಅರ್ಮೇನಿಯನ್ ಅಧ್ಯಕ್ಷರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. 
ಯುಎನ್ ಸಿಟಿಎಡಿ ನವೀಕರಿಸಬಹುದಾದ ಇಂಧನ  ಹೂಡಿಕೆಯ ವಿಷಯದಲ್ಲಿ ಭಾರತದ ಉತ್ತೇಜನದ ಬಗ್ಗೆ ಮಾತನಾಡಿದ್ದು, ಭಾರತ ಜಾಗತಿಕ ಮಟ್ಟದ ವಿಂಡ್ ಟರ್ಬೈನ್ ಕಂಪನಿಗಳಿಗೆ ಬ್ಲೇಡ್ ಉತ್ಪಾದನಾ ಘಟಕವನ್ನು ಸ್ಥಾಪಿಸುವುದಕ್ಕೆ ಉತ್ತೇಜನ ನೀಡುತ್ತಿರುವುದನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದಾಗಿ ಹೇಳಿದೆ.  ಕಾರ್ಯಕ್ರಮದಲ್ಲಿ 160 ರಾಷ್ಟ್ರಗಳಿಂದ 5,000 ಪ್ರತಿನಿಧಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT