ಸಂಗ್ರಹ ಚಿತ್ರ 
ವಿದೇಶ

ಘೇಂಡಾಮೃಗ ಕಳ್ಳಬೇಟೆಗೆ ತೆರಳಿದ್ದವನನ್ನೇ ಬೇಟೆಯಾಡಿದ ಆನೆ, ದೇಹವನ್ನು ತಿಂದು ಹಾಕಿದ ಸಿಂಹಗಳು!

ಘೇಂಡಾಮೃಗವನ್ನು ಬೇಟೆಯಾಡುತ್ತಿದ್ದ ಕಳ್ಳಬೇಟೆಗಾರನನ್ನು ಆನೆ ಕೊಂದು ಹಾಕಿದ್ದು ಆತನ ದೇಹವನ್ನು ಸಿಂಹಗಳು ತಿಂದು ಹಾಕಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘೇಂಡಾಮೃಗವನ್ನು ಬೇಟೆಯಾಡುತ್ತಿದ್ದ ಕಳ್ಳಬೇಟೆಗಾರನನ್ನು ಆನೆ ಕೊಂದು ಹಾಕಿದ್ದು ಆತನ ದೇಹವನ್ನು ಸಿಂಹಗಳು ತಿಂದು ಹಾಕಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಘೇಂಡಾಮೃಗಗಳನ್ನು ಬೇಟೆಯಾಡುತ್ತಿದ್ದ ಶಂಕಿತ ವ್ಯಕ್ತಿಯ ಮೃತದೇಹ ಕ್ರುಗರ್ ನ್ಯಾಷನಲ್ ಪಾರ್ಕ್ ನ ಮೊಸಳೆ ಬ್ರಿಡ್ಜ್ ಸೆಕ್ಷನ್ ಹತ್ತಿರ ಪತ್ತೆಯಾಗಿದ್ದು ಮೃತ ಬೇಟಗಾರನ ಗುರುತನ್ನು ಬಹಿರಂಗಪಡಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಆತನ ಜೊತೆ ಕಳ್ಳಬೇಟೆಗೆ ತೆರಳುತ್ತಿದ್ದವರು ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ನಿಮ್ಮನೆಯವನನ್ನು ಆನೆ ತುಳಿದು ಸಾಯಿಸಿದೆ ಎಂದು ವಿಷಯ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸ್ಕುಕುಜಾ ಪ್ರದೇಶದ ರೇಂಜರ್ ಗೆ ಈ ವಿಷಯ ತಿಳಿಸಿ ಆತನ ಪತ್ತೆ ಮಾಡುವಂತೆ ತಿಳಿಸಿದ್ದರು. ಅದರಂತೆ ಶೋಧ ಕಾರ್ಯಕ್ಕೆ ಮುಂದಾದಾದ ಮೃತ ವ್ಯಕ್ತಿಯ ದೇಹ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT