ಸಂಗ್ರಹ ಚಿತ್ರ 
ವಿದೇಶ

ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ನಟಿ ಸಂಜನಾ ಸಹೋದರ ಬಿಚ್ಚಿಟ್ಟ ಕರಾಳತೆ!

ಈಸ್ಟರ್ ಹಬ್ಬದ ದಿನವೇ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ದುರಂತದಲ್ಲಿ ಕನ್ನಡಗನೊಬ್ಬ ಕೂದಲೆ ಅಂತರದಲ್ಲಿ ಪಾರಾಗಿದ್ದು ರಸ್ತೆಯಲ್ಲಿ ರಕ್ದ ಕೋಡಿ ನೋಡಿ ಗಾಬರಿಯಾಗುತ್ತಿದೆ...

ಕೊಲಂಬೊ: ಈಸ್ಟರ್ ಹಬ್ಬದ ದಿನವೇ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ದುರಂತದಲ್ಲಿ ಕನ್ನಡಗನೊಬ್ಬ ಕೂದಲೆ ಅಂತರದಲ್ಲಿ ಪಾರಾಗಿದ್ದು ರಸ್ತೆಯಲ್ಲಿ ರಕ್ದ ಕೋಡಿ ನೋಡಿ ಗಾಬರಿಯಾಗುತ್ತಿದೆ ಎಂದು ಹೇಳಿದ್ದಾರೆ.
ನಟಿ ಸಂಜನಾ ಅವರ ಸಹೋದರ ರಾಹುಲ್ ಸ್ಫೋಟ ಸಂಭವಿಸಿದ ಕಿಂಗ್ಸ್‍ಬ್ಯುರಿ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಬಾಂಬ್ ಸ್ಫೋಟವಾದ ಕೂಡಲೇ ಹೋಟೆಲ್ ನಿಂದ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. 
ನಾನು ಹೋಟೆಲ್ ನಲ್ಲಿ ಮಲಗಿದ್ದಾಗ ಸ್ಫೋಟದ ಶಬ್ದ ಕೇಳಿಸಿತು. ಸ್ಫೋಟದ ವೇಳೆ ಹಲವುರು ಸಾವನ್ನಪ್ಪಿದ್ದರು. ಘಟನಾ ಸ್ಥಳದಲ್ಲಿ ರಕ್ತದೋಕುಳಿ ನೋಡಿ ಶಾಕ್ ಆಯಿತು. ಆರೇಳು ವರ್ಷಗಳಿಂದ ನಾನು ಕೊಲಂಬೋಗೆ ಬರುತ್ತಿದ್ದೆ. ಇದೇ ಮೊದಲ ಬಾರಿಗೆ ಇಂತಹ ಘಟನೆ ನಡೆದಿದೆ ಎಂದು ಹೇಳಿದರು. 
ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದಾರೆ. ಒಟ್ಟಾರೆ ಬಾಂಬ್ ಸ್ಫೋಟದಲ್ಲಿ 207 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT