ನರೇಂದ್ರ ಮೋದಿ-ಇಮ್ರಾನ್ ಖಾನ್ 
ವಿದೇಶ

370 ರದ್ದು ಮಾಡಿದ್ದಕ್ಕೆ ಸೇಡು: ಪಾಕ್ ವಾಯು ಮಾರ್ಗ ಬಳಕೆಗೆ ಭಾರತದ ಮೇಲೆ ನಿಷೇಧ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ. 
ಆರ್ಟಿಕಲ್ 370 ರದ್ದು ಮಾಡಿರುವುದಕ್ಕೆ ಅಸಮಾಧಾನಗೊಂಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಾಕ್ ವಾಯು ಮಾರ್ಗ ಬಳಕೆಗೆ ಭಾರತದ ಮೇಲೆ ನಿಷೇಧ ಹೇರಿದ್ದಾರೆ.
ಮಂಗಳವಾರ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲಿ ಕೆಲವೊಂದು ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಭಾರತದ ಜತೆ ಎಲ್ಲಾ ರಾಜತಾಂತ್ರಿಕ ಸಂಬಂಧ ಹಾಗೂ ದ್ವಿಪಕ್ಷೀಯ ವ್ಯಾಪಾರ-ವಹಿವಾಟು ರದ್ದುಗೊಳಿಸಲು ಪಾಕ್ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT