ವಿದೇಶ

ಭಾರತದ ಯುದ್ದವಿಮಾನ ಹೊಡೆದುರುಳಿಸಿದ ಇಬ್ಬರು ಪೈಲಟ್ ಗಳಿಗೆ ಪಾಕ್ ಅತ್ಯುನ್ನತ ಸೇನಾ ಪ್ರಶಸ್ತಿ 

ಫೆಬ್ರವರಿ ತಿಂಗಳಲ್ಲಿ ನಡೆದ ಭಾರತದೊಂದಿಗಿನ ಬಾಹ್ಯಾಕಾಶ ಕಾದಾಟದಲ್ಲಿ ಭಾರತದ ಯುದ್ದ ವಿಮಾನ ಹೊಡೆದುರುಳಿಸಿದ್ದ ಪಾಕಿಸ್ತಾನದ  ವಾಯುಪಡೆಯ ಇಬ್ಬರು ಪೈಲಟ್ ಗಳಿಗೆ ಅತ್ಯುನ್ನತ ಸೇನಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ

ಇಸ್ಲಾಮಾಬಾದ್ : ಫೆಬ್ರವರಿ ತಿಂಗಳಲ್ಲಿ ನಡೆದ ಭಾರತದೊಂದಿಗಿನ ಬಾಹ್ಯಾಕಾಶ ಕಾದಾಟದಲ್ಲಿ ಭಾರತದ ಯುದ್ದ ವಿಮಾನ ಹೊಡೆದುರುಳಿಸಿದ್ದ ಪಾಕಿಸ್ತಾನದ  ವಾಯುಪಡೆಯ ಇಬ್ಬರು ಪೈಲಟ್ ಗಳಿಗೆ ಅತ್ಯುನ್ನತ ಸೇನಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 

ಫೆಬ್ರವರಿ 27 ರಂದು ಭಾರತೀಯ ವಾಯುಪಡೆಯ ಪೈಲಟ್  ಅಭಿನಂದನ್ ವರ್ತಮಾನ್ ಚಲಾಯಿಸುತ್ತಿದ್ದ ಯುದ್ದ ವಿಮಾನವನ್ನು ಹೊಡೆದುರುಳಿಸಿದ್ದ ಪಾಕಿಸ್ತಾನದ ವಿಂಗ್ ಕಮಾಂಡರ್ ಮೊಹಮ್ಮದ್ ನೌಮನ್ ಆಲಿಗೆ  ಸಿತಾರ್-ಇ- ಜುರಾತ್  ಹಾಗೂ ಸ್ಕ್ವಾಡ್ರನ್ ಮುಖಂಡ ಹಸನ್ ಮೊಹಮ್ಮದ್ ಸಿದಿಕ್ಕಿಗೆ ತಂಘಾ- ಇ- ಸುಜಾತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ.
 
ಮುಂದಿನ ವರ್ಷ ಮಾರ್ಚ್ 23ರಂದು ನಡೆಯಲಿರುವ ಪಾಕಿಸ್ತಾನದ ದಿನದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು  ಪಾಕಿಸ್ತಾನ ಸೇನೆ ತಿಳಿಸಿದೆ.    

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT