ಸಂಗ್ರಹ ಚಿತ್ರ 
ವಿದೇಶ

ಪ್ರವಾಹದ ನೀರಲ್ಲಿ ಕುತ್ತಿಗೆ ಹೊರಗು ಮುಳುಗಿ ಪಾಕ್ ಪತ್ರಕರ್ತ ವರದಿ, ಟ್ರೋಲ್: ವಿಡಿಯೋ ವೈರಲ್!

ಪಾಕ್ ಪತ್ರಕರ್ತರು ಕೆಲವೊಮ್ಮೆ ವಿಭಿನ್ನವಾಗಿ ವರದಿ ಮಾಡುವ ಮೂಲಕ ಜಗತ್ತಿನ ಕಣ್ಣಿಗೆ ಹಾಸ್ಯಾಸ್ಪದವಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಪ್ರವಾಹದ ನಡುವೆ ನಿಂತು ಪಾಕ್ ಪತ್ರಕರ್ತನೊಬ್ಬ ವರದಿ...

ಇಸ್ಲಾಮಾಬಾದ್: ಪಾಕ್ ಪತ್ರಕರ್ತರು ಕೆಲವೊಮ್ಮೆ ವಿಭಿನ್ನವಾಗಿ ವರದಿ ಮಾಡುವ ಮೂಲಕ ಜಗತ್ತಿನ ಕಣ್ಣಿಗೆ ಹಾಸ್ಯಾಸ್ಪದವಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಪ್ರವಾಹದ ನಡುವೆ ನಿಂತು ಪಾಕ್ ಪತ್ರಕರ್ತನೊಬ್ಬ ವರದಿ ಮಾಡಿರುವ ವಿಡಿಯೋ ವೈರಲ್ ಆಗಿದೆ. 
ಜನರನ್ನು ಮೆಚ್ಚಿಸುವ ಸಲುವಾಗಿ ಪಾಕ್ ಪತ್ರಕರ್ತರು ಎಂತಹ ಹುಚ್ಚು ಸಾಹಸಕ್ಕೂ ಮುಂದಾಗುತ್ತಾರೆ. ಜಿಟಿವಿ ಖಾಸಗಿ ಮಾಧ್ಯಮದ ಪರ್ತಕರ್ತ ಅಜಾದಾರ್ ಹುಸೇನ್ ಎಂಬುವರು ಪ್ರವಾಹದಲ್ಲಿ ನಿಂತು ವರದಿ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಹಾಸ್ಯಾತ್ಮಕವಾಗಿ ಟ್ವೀಟ್ ಮಾಡುತ್ತಾ ಪತ್ರಕರ್ತನ ಕಾಲೆಳೆಯುತ್ತಿದ್ದಾರೆ. ಇನ್ನು ಕೆಲವರು ಪುಲ್ಟಿಜರ್ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ವ್ಯಂಗ್ಯವಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT