ಸಂಗ್ರಹ ಚಿತ್ರ 
ವಿದೇಶ

ಭಾರತ-ಪಾಕ್ ನಡುವೆ ಪರಮಾಣು ಯುದ್ಧ ಸಾಧ್ಯತೆ ಕಡಿಮೆ: ನ್ಯೂಯಾರ್ಕ್ ಟೈಮ್ಸ್ ವರದಿ

ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಲಲು ನೆರೆ ರಾಷ್ಟ್ರಗಲಾದ ಬಾರತ ಹಾಗೂ ಪಾಕಿಸ್ತಾನ ನಡುವೆ ಪರಮಾಣು ಯುದ್ಧ ಸಾಧ್ಯತೆ ಕಡಿಮೆ ಇದೆ. ಆದರೆ ಪರಮಾಣು ಯುದ್ಧವೇ ಆದಲ್ಲಿ ಅದು "ಶಾಶ್ವತ" ....

ವಾಷಿಂಗ್ಟನ್: ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಲಲು ನೆರೆ ರಾಷ್ಟ್ರಗಲಾದ ಬಾರತ ಹಾಗೂ ಪಾಕಿಸ್ತಾನ ನಡುವೆ ಪರಮಾಣು ಯುದ್ಧ ಸಾಧ್ಯತೆ ಕಡಿಮೆ ಇದೆ. ಆದರೆ ಪರಮಾಣು ಯುದ್ಧವೇ ಆದಲ್ಲಿ   ಅದು "ಶಾಶ್ವತ" ಪರಿಹಾರವಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ/
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನ ವಾತಾವರಣ ಈಗ ಸ್ವಲ್ಪ ತಿಳಿಯಾಗಿದೆ  ಆದರೆ ತಮ್ಮ "ಪರಮಾಣು ಅಸ್ತ್ರಗಳಿಂದ" ಯಾವಾಗಲಾದರೂ ಊಹಿಸಲಸಾಧ್ಯವಾದ ಪರಿಣಾಮವಾಗುವುದು ಸಾಧ್ಯ ಎಂದು ಪತ್ರಿಕೆಯ ಗುರುವಾರದ ಆವೃತ್ತಿಯಲ್ಲಿ ಹೇಳಲಾಗಿದೆ. 
ಅಲ್ಲದೆ "ಇದು ಸರಿಯಾದ ಪರಿಹಾರವಾಗುವುದಿಲ್ಲ" ಎಂದಿರುವ ಪತ್ರಿಕೆ ನವದೆಹಲಿ ಮತ್ತು ಇಸ್ಲಾಮಾಬಾದ್ ನಡುವಿನ ಉದ್ವಿಗ್ನತೆಯನ್ನು  ಕಡಿಮೆಗೊಳಿಸುವುದಕ್ಕೆ ನ್ಯೂಯಾರ್ಕ್ ಮಧ್ಯಪ್ರವೇಶಿಸಬೇಕ್ಗುತ್ತದೆ ಎಂದೂ ಹೇಳಿದೆ. "ಕಾಶ್ಮೀರದ ಭವಿಷ್ಯ - ಭಾರತ ಮತ್ತು ಪಾಕಿಸ್ತಾನ ತಮ್ಮನಡುವಿನ ವಿವಾದವನ್ನು ಬಗೆಹರಿಸಿಕೊಳ್ಳುವವರೆಗೂ ಅನಿರೀಕ್ಷಿತವಾಗಿರಲಿದೆ. ಮುಂದೆ ಇದರಿಂದ ಭಯಾನಕ ಪರಿಣಾಮಗಳಾಗುವುದನ್ನು ಅಲ್ಲಗೆಳೆಯುವಂತಿಲ್ಲ.
ಎರಡೂ ರಾಷ್ಟ್ರಗಳ ನಡುವಿನ ಮುಂದಿನ ಮುಖಾಮುಖಿ ಯೋಜಿಸಿದಷ್ಟು ಶಾಂತವಾಗಿರಲಾರದು ಎಂದು ಪತ್ರಿಕೆ ಹೇಳಿದೆ.
ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ನಲವತ್ತಕ್ಕೆ ಹೆಚು ಸಿಆರ್ ಪಿಎಫ್ ಯೋಧರು ಸಾವನ್ನಪ್ಪಿದ ಬಳಿಕ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ವಾತಾವರಣವಿದೆ. ಅಲ್ಲದೆ ಫೆಬ್ರವರಿ ೨೬ಕ್ಕೆ ಭಾರತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಾಲ್ ಕೋಟ್, ಮುಜಾಫರಾಬಾದ್ ಮೊದಲಾದೆಡೆ ನಡೆಸಿದ ವಿಮಾನಿಕ ದಾಳಿಯಲ್ಲಿ ಜೆಇಎಂ ಗೆ ಸೇರಿದ್ದ ಬಹುದೊಡ್ಡ ಉಗ್ರ ತರಬೇತಿ ಕೇಂದ್ರ ದ್ವಂಸವಾಗಿದೆ. ಇದರಿಂದ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ ಒತ್ತಡಗಳು ಹೆಚ್ಚಿ ಇದೀಗ ಭಯೋತ್ಪಾದನೆಗೆ, ಉಗ್ರರಿಗೆ ಸಹಾಯ ನೀಡುವುದನ್ನು ತಡೆಯಲು ಮುಂದಾಗಿದೆ. ಅಲ್ಲದೆ ಹಲವು ಉಗ್ರ ಸಂಘಟನೆ ನಾಯಕರನ್ನು, ಮದ್ರಸಾಗಳನ್ನು ವಶಕ್ಕೆ ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT