ತಪ್ಪಾಗಿರುವ 30,000 ಭೂಪಟಗಳ ನಾಶ: ಅರುಣಾಚಲವನ್ನು ದಕ್ಷಿಣ ಟಿಬೆಟ್ ಎಂದ ಚೀನಾ! 
ವಿದೇಶ

ಅರುಣಾಚಲವನ್ನು ದಕ್ಷಿಣ ಟಿಬೆಟ್ ಎಂದ ಚೀನಾ; 30,000 ವಿಶ್ವ ಭೂಪಟಗಳ ನಾಶ!

ಚೀನಾದಲ್ಲಿ ಪ್ರಕಟವಾಗುತ್ತಿದ್ದ 30,000 ಭೂಪಟಗಳನ್ನು ನಾಶ ಮಾಡಲಾಗಿದ್ದು, ಭಾರತದ ಭೂ ಪ್ರದೇಶವಾಗಿರುವ ಅರುಣಾಚಲ ದೇಶವನ್ನು ದಕ್ಷಿಣ ಟಿಬೆಟ್ ಎಂದು ಕರೆದುಕೊಂಡಿದೆ.

ಬೀಜಿಂಗ್: ಚೀನಾದಲ್ಲಿ ಮುದ್ರಿಸಲಾಗಿದ್ದ 30,000 ವಿಶ್ವ ಭೂಪಟಗಳನ್ನು ನಾಶ ಮಾಡಲಾಗಿದ್ದು, ಭಾರತದ ಭೂ ಪ್ರದೇಶವಾಗಿರುವ ಅರುಣಾಚಲ ದೇಶವನ್ನು ದಕ್ಷಿಣ ಟಿಬೆಟ್ ಎಂದು ಕರೆದುಕೊಂಡಿದೆ.
ಅರುಣಾಚಲ ಪ್ರದೇಶ ಹಾಗೂ ತೈವಾನ್ ನ್ನು ಚೀನಾದಿಂದ ಬೇರ್ಪಡಿಸಿ ರಚಿಸಲಾಗಿದ್ದ ಭೂಪಟಗಳನ್ನು ಚೀನಾ ಅಧಿಕಾರಿಗಳು ನಾಶ ಮಾಡಿದ್ದಾರೆ. ಅರುಣಾಚಲ ಪ್ರದೇಶವನ್ನು ಚೀನಾ ಲಗಾಯ್ತಿನಿಂದ ದಕ್ಷಿಣ ಟಿಬೆಟ್ ಎಂದೇ ಪರಿಗಣಿಸುತ್ತಿದೆ. ಅರುಣಾಚಲ ಪ್ರದೇಶಕ್ಕೆ ಭಾರತದ ಯಾವುದೇ ನಾಯಕರು ಭೇಟಿ ನೀಡಿದರೂ ಸಹ ಅದನ್ನು ಚೀನಾ ವಿರೋಧಿಸುತ್ತದೆ. ಇದಷ್ಟೆ ಅಲ್ಲದೇ ತೈವಾನ್ ನ್ನೂ ಸಹ ತನ್ನದೇ ಭೂ ಪ್ರದೇಶವೆಂದು ಪ್ರತಿಪಾದನೆ ಮಾಡುತ್ತದೆ. ಚೀನಾ ಈಗ ನಾಶಪಡಿಸಿರುವ ಭೂಪಟಗಳನ್ನು ರಫ್ತು ಮಾಡುವುದಕ್ಕಾಗಿಯೇ ತಯಾರಿಸಿತ್ತು. ಆದರೆ ಅರುಣಾಚಲ ಪ್ರದೇಶ ಹಾಗೂ ತೈವಾನ್ ಭೂಪಟದಲ್ಲಿಲ್ಲದ ಕಾರಣ ಅದನ್ನು ನಾಶಪಡಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT