ಛಾಯಾಗ್ರಾಹಕ ಪತ್ರಕರ್ತ ಸಿದ್ದಿಖಿ ಅಹಮದ್ ಡ್ಯಾನಿಶ್ 
ವಿದೇಶ

ಶ್ರೀಲಂಕಾ ಬಾಂಬ್ ದಾಳಿ: ಫೋಟೋ ತೆಗೆಯುತ್ತಿದ್ದ ಭಾರತೀಯ ಛಾಯಾಗ್ರಾಹಕ ಪತ್ರಕರ್ತ ಬಂಧನ

ಈಸ್ಟರ್ ಸಂಡೆ ಬಾಂಬ್ ಸ್ಫೋಟ ಘಟನೆ ನಡೆದ ನಂತರ ಶ್ರೀಲಂಕಾದಲ್ಲಿನ ಸ್ಥಿತಿಗತಿಯ ಬಗ್ಗೆ ಫೋಟೋ...

ಕೊಲಂಬೊ: ಈಸ್ಟರ್ ಸಂಡೆ ಬಾಂಬ್ ಸ್ಫೋಟ ಘಟನೆ ನಡೆದ ನಂತರ ಶ್ರೀಲಂಕಾದಲ್ಲಿನ ಸ್ಥಿತಿಗತಿಯ ಬಗ್ಗೆ ಫೋಟೋ ತೆಗೆಯುತ್ತಿದ್ದ ಭಾರತೀಯ ಛಾಯಾಗ್ರಾಹಕ ಪತ್ರಕರ್ತನನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಅವರು ಶಾಲೆಯೊಂದಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯಲ್ಲಿ ರಾಯ್ಟರ್ಸ್ ಸುದ್ದಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿದ್ಧಿಖಿ ಅಹಮದ್ ಡ್ಯಾನಿಶ್ ನೆಗೊಂಬೊ ಶ್ರೀಲಂಕಾ ಸಿಟಿಯಲ್ಲಿ ಶಾಲೆಯೊಂದರ ಒಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಛಾಯಾಗ್ರಾಹಕ ಪತ್ರಕರ್ತನನ್ನು ಬಂಧಿಸಿ ಮೇ 15ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ವಿದ್ಯಾರ್ಥಿಯ ಬಗ್ಗೆ ಮಾಹಿತಿ ಪಡೆಯಲು ಆತ ಕಲಿಯುತ್ತಿದ್ದ ಶಾಲೆಯೊಳಗೆ ಹೋಗಲು ಡ್ಯಾನಿಶ್ ಯತ್ನಿಸಿದ್ದರು. ಆಗ ಶಾಲೆಯಲ್ಲಿದ್ದ ಆತನ ಪೋಷಕರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT