ತಬ್ರೇಜ್ ಅನ್ಸಾರಿ ಹಲ್ಲೆಯಿಂದ ಸತ್ತಿಲ್ಲ, ಹೃದಯಸ್ತಂಭನದಿಂದ ಸತ್ತಿದ್ದು: ಪೊಲೀಸ್ ವರದಿ, 11 ಆರೋಪಿಗಳು ಖುಲಾಸೆ! 
ವಿದೇಶ

ತಬ್ರೇಜ್ ಅನ್ಸಾರಿ ಹಲ್ಲೆಯಿಂದ ಸತ್ತಿಲ್ಲ, ಹೃದಯಸ್ತಂಭನದಿಂದ ಸತ್ತಿದ್ದು: ಪೊಲೀಸ್ ವರದಿ, 11 ಆರೋಪಿಗಳು ಖುಲಾಸೆ! 

ಗುಂಪು ಹಲ್ಲೆಗೆ ಗುರಿಯಾಗಿದ್ದ ತಬ್ರೇಜ್ ಅನ್ಸಾರಿ ಎಂಬ ಯುವಕ ಹಲ್ಲೆಯಿಂದ ಸಾವನ್ನಪ್ಪಿಲ್ಲ ಆತ ಮೃತಪಟ್ಟಿರುವುದು ಹೃದಯಸ್ತಂಭನದಿಂದ ಎಂದು ಜಾರ್ಖಂಡ್ ಪೊಲೀಸರು ಹೇಳಿದ್ದಾರೆ. 

ಜಾರ್ಖಂಡ್: ಗುಂಪು ಹಲ್ಲೆಗೆ ಗುರಿಯಾಗಿದ್ದ ತಬ್ರೇಜ್ ಅನ್ಸಾರಿ ಎಂಬ ಯುವಕ ಹಲ್ಲೆಯಿಂದ ಸಾವನ್ನಪ್ಪಿಲ್ಲ ಆತ ಮೃತಪಟ್ಟಿರುವುದು ಹೃದಯಸ್ತಂಭನದಿಂದ ಎಂದು ಜಾರ್ಖಂಡ್ ಪೊಲೀಸರು ಹೇಳಿದ್ದಾರೆ. 

ಪೊಲೀಸರು ಈ ಬಗ್ಗೆ ವರದಿ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದ 11 ಶಂಕಿತರನ್ನು ಪ್ರಕರಣದಿಂದ ಕೈಬಿಡಲಾಗಿದೆ. ಜೂನ್ 19 ರಲ್ಲಿ ಜಾರ್ಖಂಡ್ ನ ಧತ್ಕಿಡ್ ನಲ್ಲಿ ತಬ್ರೇಜ್ ಎಂಬ ವ್ಯಕ್ತಿಯನ್ನು ಕಳ್ಳತನದ ಆರೋಪದಡಿ ಗುಂಪು ಹಲ್ಲೆ ನಡೆಸಲಾಗಿತ್ತು. ತಬ್ರೇಜ್ ಬೈಕ್ ಕದ್ದಿದ್ದಾನೆ ಎಂದು ಶಂಕಿಸಿ ಹಿಗ್ಗಾ-ಮುಗ್ಗಾ ಥಳಿಸಿದ್ದರು. ಹಲ್ಲೆ ನಡೆಸಿದ ಬೆನ್ನಲ್ಲೇ ತಬ್ರೇಜ್ ಸಾವನ್ನಪ್ಪಿದ್ದ.

ಈ ಘಟನೆ ನಡೆದ ಬೆನ್ನಲ್ಲೇ ಮುಖ್ಯಮಂತ್ರಿ ರಘುಬರ್ ದಾಸ್ ಎಸ್ ಐಟಿ ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT