ರಾಣಿ ಎಲಿಜಬೆತ್ 
ವಿದೇಶ

ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ, ಮುಂದಿದೆ ಅಚ್ಚೆ ದಿನ: ರಾಣಿ ಎಲಿಜಬೆತ್ 

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ `ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ  ದೇಶದಲ್ಲಿ ಮುಂದೆ ಉತ್ತಮ ದಿನಗಳು  ಮರಳಿ ಬರಲಿವೆ ಎಂದು ರಾಣಿ ಎಲಿಜಬೆತ್ ಹೇಳಿದ್ದಾರೆ

ಲಂಡನ್ : ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ `ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ  ದೇಶದಲ್ಲಿ ಮುಂದೆ ಉತ್ತಮ ದಿನಗಳು  ಮರಳಿ ಬರಲಿವೆ ಎಂದು ರಾಣಿ ಎಲಿಜಬೆತ್ ಹೇಳಿದ್ದಾರೆ

ಭಾನುವಾರ ರಾತ್ರಿ  ಪ್ರಸಾರ ಭಾಷಣ ಮಾಡಿದ ಅವರು, ಜನತೆ ಭರವಸೆ, ಆತ್ಮ ವಿಶ್ವಾಸ ಕಳೆದು ಕೊಳ್ಳುವುದು ಬೇಡ,  ಕರೋನ  ವಿರುದ್ಧದ ಹೋರಾಟದಲ್ಲಿ ಬ್ರಿಟನ್ ಯಶಸ್ವಿಯಾಗಲಿದೆ ಎಂದು ಧೈರ್ಯ ತುಂಬಿದ್ದಾರೆ

ಕೊರೋನವೈರಸ್ ಹಾವಳಿ  ಬಗ್ಗೆ  ಹೇಗೆ ಪ್ರತಿಕ್ರಿಯಿಸಲಿ, ಹೆಚ್ಚು ಸವಾಲಿನ ಸಮಯದಲ್ಲಿ  ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ ದೇಶದಲ್ಲಿ ಉತ್ತಮ ದಿನಗಳು ಮರಳಿ ಬರಲಿವೆ  ಕೊರೋನಾ  ವಿರುದ್ಧದ ಹೋರಾಟದಲ್ಲಿ ದೇಶ ಯಶಸ್ವಿಯಾಗಲಿದೆ ಎಂಬ ನಂಬಿಕೆಯಿದೆ ಎಂದಿದ್ದಾರೆ.

ದೇಶದ  ಜನರ ಜೀವನಕ್ಕೆ ಅಡ್ಡಿಯಾಗಿದ್ದು  ಕೆಲವರಿಗೆ ತಂದಿರುವ ನೋವು ಸಂಕಟವನ್ನು ವಿವರಿಸಿದ್ದಾರೆ  ಅನೇಕರಿಗೆ ಆರ್ಥಿಕ ತೊಂದರೆಗಳಾಗಿದೆ, ದೈನಂದಿನ ಜೀವನದಲ್ಲಿ ಅಗಾಧ ಬದಲಾವಣೆ ಆಗಿರುವ ಕುರಿತಂತೆ ರಾಣಿ ಎಲಿಜಬೆತ್ ಮಾತನಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT