ಕೊರೋನಾ: 10 ಸಾವಿರ ವೆಂಟಿಲೇಟರ್ ಕೊಟ್ಟರೆ ಪಾಕ್ ಭಾರತದ ಸಹಾಯವನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತೆ! 
ವಿದೇಶ

ಕೊರೋನಾ: '10 ಸಾವಿರ ವೆಂಟಿಲೇಟರ್ ಕೊಟ್ಟರೆ ಪಾಕ್ ಭಾರತದ ಸಹಾಯವನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತೆ' 

ಕೊರೋನಾ ಎದುರಿಸಲು ಭಾರತದ ನೆರೆ ರಾಷ್ಟ್ರಗಳು ಹಲವಾರು ರೀತಿಯಲ್ಲಿ ಭಾರತದ ಸಹಾಯಕ್ಕಾಗಿ ಕೇಳುತ್ತಿವೆ.

ಇಸ್ಲಾಮಾಬಾದ್: ಕೊರೋನಾ ಎದುರಿಸಲು ಭಾರತದ ನೆರೆ ರಾಷ್ಟ್ರಗಳು ಹಲವಾರು ರೀತಿಯಲ್ಲಿ ಭಾರತದ ಸಹಾಯಕ್ಕಾಗಿ ಕೇಳುತ್ತಿವೆ.

ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಈ ಬಗ್ಗೆ ಮಾತನಾಡಿದ್ದು, ಟಿ.ವಿಗೆ ಮಾತ್ರ ಸೀಮಿತವಾಗಿರುವಂತೆ ಭಾರತ-ಪಾಕಿಸ್ತಾನದ ನಡುವೆ ಏಕದಿನ ಸರಣಿ ನಡೆಸಿ ನಿಧಿ ಸಂಗ್ರಹ ಮಾಡುವಂತೆ ಸಲಹೆ ನೀಡಿದ್ದಾರೆ. 

ಐಸಿಸಿ ಹೊರತಾದ ಕ್ರಿಕೆಟ್ ಸರಣಿಯಲ್ಲಿ ಪಾಕಿಸ್ತಾನ-ಭಾರತ ಮುಖಾಮುಖಿಯಾಗಿ ಹಲವು ವರ್ಷಗಳೇ ಕಳೆದಿದ್ದು, ಈಗ ಸರಣಿ ಏರ್ಪಡಿಸಿದರೆ ಉತ್ತಮ ವೀಕ್ಷಣೆ ಲಭ್ಯವಾಗಲಿದೆ. ಇದರಿಂದಾಗಿ ಕೊರೋನಾ ವೈರಸ್ ಎದುರಿಸುವುದಕ್ಕೆ ಉಭಯ ರಾಷ್ಟ್ರಗಳಿಗೂ ನಿಧಿ ಸಂಗ್ರಹ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಗಳ ನಡುವೆ ಉತ್ತಮ ಬಾಂಧವ್ಯವೂ ಬೆಸೆಯಲಿದೆ ಎಂದು ಹೇಳಿದ್ದಾರೆ.

ಭಾರತ ಪಾಕಿಸ್ತಾನಕ್ಕೆ 10 ಸಾವಿರ ವೆಂಟಿಲೇಟರ್ ಗಳನ್ನು ಪೂರೈಸಿದರೆ ಅದನ್ನು ಪಾಕಿಸ್ತಾನ ಎಂದಿಗೂ ಮರೆಯುವುದಿಲ್ಲ, ಎಂದಿಗೂ ನೆನಪಿಟ್ಟುಕೊಳ್ಳುತ್ತದೆ, ಆದರೆ ನಮಗೆ ಕ್ರಿಕೆಟ್ ಸರಣಿ ಆಯೋಜಿಸಲಷ್ಟೇ ಹೇಳಲು ಸಾಧ್ಯ ಉಳಿದದ್ದು ಅಧಿಕಾರಿಗಳು ನಿರ್ಧರಿಸಬೇಕೆಂದು ಎಂದು ಅಖ್ತರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT