ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ 
ವಿದೇಶ

ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ

ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

ಕ್ಯಾನ್‌ಬೆರಾ: ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

ಮಾರಿಸನ್ ಜನವರಿ 13 ರಿಂದ 16 ರವರೆಗೆ ತಮ್ಮ ಭಾರತದ ತಮ್ಮ ಸಹೋದ್ಯೋಗಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಬೇಕಿತ್ತು ಆದರೆ ಶುಕ್ರವಾರ ಮಧ್ಯಾಹ್ನ ಅವರು "ಪ್ರವಾಸ ಕೈಗೊಳ್ಳಲು ಒಲವು ತೋರುತ್ತಿಲ್ಲ" ಎಂದು ಹೇಳಿದರು. ಮಾರಿಸನ್ ಅವರು ಆಸ್ಟ್ರೇಲಿಯಾಕ್ಕೆ ಹಿಂದಿರುಗುವಾಗ ಭೇಟಿ ನೀಡಬೇಕಿದ್ದ ಜಪಾನ್‌ಗೆ ಯೋಜಿತ ಪ್ರವಾಸವೂ ರದ್ದುಗೊಳ್ಳಲಿದೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT