ಆಂಟೋನಿಯೊ ಗುಟೆರೆಸ್ 
ವಿದೇಶ

ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ ಜಾಗತಿಕ ನಾಯಕರಿಗೆ ವಿಶ್ವಸಂಸ್ಥೆ ಮನವಿ

ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ  ಹತ್ಯೆ ನಡೆಸಿದ  ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ  ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ 

ನ್ಯೂಯಾರ್ಕ್: ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ  ಹತ್ಯೆ ನಡೆಸಿದ  ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ  ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ 

ವಿಶ್ವದಲ್ಲಿನ  ಪ್ರಸಕ್ತ ಉದ್ವಿಗ್ನತೆಯ ಮಟ್ಟ  ಶತಮಾನದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದೆ. ನಾವು ಅಪಾಯಕಾರಿ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ  ಎಂದು ಗುಟೆರಸ್  ಸೋಮವಾರ ಎಚ್ಚರಿಕೆ ನೀಡಿದ್ದಾರೆ

ಇತ್ತೀಚಿನ ಬೆಳವಣಿಗೆಗಳನ್ನು ನಿರ್ದಿಷ್ಟವಾಗಿ  ಪ್ರಸ್ತಾಪಿಸದ  ಗುಟೆರಸ್,  ಪರಮಾಣು ಪ್ರಸರಣ ನಿಗ್ರಹವನ್ನು ಸಹ ಲಘುವಾಗಿ ಪರಿಗಣಿಸುವ  ದಿನಗಳು ದೂರವಿಲ್ಲ ಎಂದು ಅವರು ಕಳವಳವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT