ಸಂಗ್ರಹ ಚಿತ್ರ 
ವಿದೇಶ

ಪಶ್ಚಿಮ ಸುಡಾನ್‍: ಸಶಸ್ತ್ರ ದಾಳಿಯಲ್ಲಿ 60 ಜನರ ಸಾವು, ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ

ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. 

ವಿಶ್ವಸಂಸ್ಥೆ: ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. 

ಘಟನೆಯ ನಂತರ ಸುಡಾನ್ ಪ್ರಧಾನಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (ಒಸಿಎಎ) ತಿಳಿಸಿದೆ.

"ಜುಲೈ 25 ರಂದು ಪಶ್ಚಿಮ ಡಾರ್ಫರ್‌ನ ಬೀಡಾ ಪ್ರದೇಶದ ಉತ್ತರದ ಮಾಸ್ಟರಿ ಗ್ರಾಮದಲ್ಲಿ ನಡೆದ ಸಶಸ್ತ್ರ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ" ಎಂದು ಒಸಿಎಎ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT