ಆದಿತ್ಯನಾಥ-ಕೆಪಿ ಶರ್ಮಾ ಒಲಿ 
ವಿದೇಶ

ಸಿಎಂ ಯೋಗಿ ಹೇಳಿಕೆಯಿಂದ ನೇಪಾಳ ಸಾರ್ವಭೌಮತೆಗೆ ಧಕ್ಕೆ; ಗಡಿ ವಿಚಾರದಲ್ಲಿ ಭಾರತದಿಂದ ಮೋಸವಾಗಿದೆ: ಒಲಿ

ಗಡಿ ವಿಚಾರದಲ್ಲಿ ಭಾರತದಿಂದ ನೇಪಾಳಕ್ಕೆ ಮೋಸವಾಗಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ ಸಂಸತ್ತಿನಲ್ಲಿ ಹೇಳಿದ್ದಾರೆ. 

ಕಾಠ್ಮಂಡು: ಗಡಿ ವಿಚಾರದಲ್ಲಿ ಭಾರತದಿಂದ ನೇಪಾಳಕ್ಕೆ ಮೋಸವಾಗಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ ಸಂಸತ್ತಿನಲ್ಲಿ ಹೇಳಿದ್ದಾರೆ. 

ಸುಳ್ಳು ಕಾಳಿ ನದಿಯನ್ನು ತೋರಿಸಿ ಭಾರತವು ನೇಪಾಳಕ್ಕೆ ಮೋಸ ಮಾಡಿದೆ. ನಮಗೆ ಸೇರಿದ ಭೂಪ್ರದೇಶಗಳನ್ನು ತನ್ನದೆಂದು ವಾದಿಸುತ್ತಿದೆ ಎಂದು ಕೆಪಿ ಶರ್ಮಾ ಒಲಿ ಹೇಳಿದ್ದಾರೆ. 

ಭಾರತವು ಅಕ್ರಮವಾಗಿ ಕಾಲಾಪಾನಿ, ಲಿಪುಲೇಖ್ ಮತ್ತು ಲಿಂಪಿಯಾಧುರಾ ಪ್ರದೇಶಗಳನ್ನು ಕಬಳಿಸಿ ತನ್ನ ಭೂಪಟಗಳಲ್ಲಿ ತೋರಿಸುತ್ತಿದೆ. ಆದರೆ ಮತ್ತೆ ನಾವು ನಮ್ಮ ಪ್ರದೇಶಗಳನ್ನು ವಶಕ್ಕೆ ಪಡೆದುಕೊಳ್ಳಲು ಕಟಿಬದ್ಧರಾಗಿದ್ದೇವೆ ಎಂದು ಒಲಿ ಹೇಳಿದ್ದಾರೆ. 

ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಟಿಬೆಟ್ ಮಾಡಿದ ತಪ್ಪನ್ನು ನೇಪಾಳ ಮಾಡಬಾರದು ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದ ಒಲಿ ಈ ಹೇಳಿಕೆಯಿಂದ ನೇಪಾಳದ ಸಾರ್ವಭೌಮತೆಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT