ರಿಯಾಜ್ ಫತ್ಯಾನ 
ವಿದೇಶ

ಮಹಾಮಾರಿ ಕೊರೋನಾಗೆ ಮಿಡತೆ ಮದ್ದು ಎಂದ ಪಾಕಿಸ್ತಾನ ಸಂಸದ!

ಕೊರೋನಾ ಸಾಂಕ್ರಾಮಿಕ ರೋಗದಿಂದ ಜಗತ್ತೆಲ್ಲಾ ಕಷ್ಟಕ್ಕೆ ಸ್ಲುಕಿರುವ ಈ ಸಮಯದಲ್ಲಿ  ಮಿಡತೆ ದಾಳಿ ಮತ್ತು ಕೊರೋನಾ ಸಮಸ್ಯೆಗಲನ್ನು ಒಟ್ಟಾಗಿ ಎದುರಿಸುತ್ತಿರುವ ಪಾಕಿಸ್ತಾನದ ಸಂಸದರೊಬ್ಬರು ಮಹಾಮಾರಿ ಕೊರೋನಾಗೆ ಹೊಸ ಔಷಧಿಯೊಂದನ್ನು ಹುಡುಕಿದ್ದಾರೆ! ಸಂಸದರು ಹೇಳಿದಂತೆ  ಮಿಡತೆಗಳನ್ನು ತಿನ್ನುವುದರಿಂದ  ಕೊರೋನಾವೈಅರ್ಸ್ ಮಹಾಮಾರಿಯಿಂದ ಗುಣಮುಖರಾಗಲು ಸಾಧ್ಯ. ಮಿಡತೆ ತಿಂದರೆ

ಲಾಹೋರ್: ಕೊರೋನಾ ಸಾಂಕ್ರಾಮಿಕ ರೋಗದಿಂದ ಜಗತ್ತೆಲ್ಲಾ ಕಷ್ಟಕ್ಕೆ ಸ್ಲುಕಿರುವ ಈ ಸಮಯದಲ್ಲಿ  ಮಿಡತೆ ದಾಳಿ ಮತ್ತು ಕೊರೋನಾ ಸಮಸ್ಯೆಗಲನ್ನು ಒಟ್ಟಾಗಿ ಎದುರಿಸುತ್ತಿರುವ ಪಾಕಿಸ್ತಾನದ ಸಂಸದರೊಬ್ಬರು ಮಹಾಮಾರಿ ಕೊರೋನಾಗೆ ಹೊಸ ಔಷಧಿಯೊಂದನ್ನು ಹುಡುಕಿದ್ದಾರೆ! ಸಂಸದರು ಹೇಳಿದಂತೆ  ಮಿಡತೆಗಳನ್ನು ತಿನ್ನುವುದರಿಂದ  ಕೊರೋನಾವೈಅರ್ಸ್ ಮಹಾಮಾರಿಯಿಂದ ಗುಣಮುಖರಾಗಲು ಸಾಧ್ಯ. ಮಿಡತೆ ತಿಂದರೆ ಕೊರೋನಾ ಸೋಂಕಿಗೆ ತುತ್ತಾಗಿರುವ ರೋಗಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಎಂದು ಸಂಸದರು ಹೇಳಿದ್ದಾರೆ.

ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖಂಡ ರಿಯಾಜ್ ಫತ್ಯಾನ ಹೀಗೆ ಕೊರೋನಾವೈರಸ್ ಗೆ ಮಿಡತೆ ಮದ್ದನ್ನು ಸಲಹೆ ನೀಡಿದ್ದ ಸಂಸದರಾಗ್ಗಿದ್ದಾರೆ. "ಮಿಡತೆಗಳನ್ನು ಸೇವಿಸುವುದರಿಂದ ಕೊರೋನಾವೈರಸ್ ಗುಣವಾಗಲಿದೆ. ಮಿಡತೆ ಸೇವನೆಯಿಂಡ ಕೊರೋನಾ ಪ್ರತಿಕಾಯಗಳು ಸೃಷ್ಟಿಯಾಗುವುದು ನಿಜವೆಂದು  ಸಾಬೀತಾದರೆ, ಪಾಕಿಸ್ತಾನದ ಜನರು ಸ್ವತಃ ಮಿಡತೆಗಳ ಸಮಸ್ಯೆ ಎದುರಿಸುತ್ತಿದ್ದು ಸರ್ಕಾರ ಇದಕ್ಕಿಂತ ಹೆಚ್ಚಿನದನ್ನು ಮಾಡಬೇಕಿಲ್ಲ" ಫತ್ಯಾನ ಸಂಸತ್ತಿನಲ್ಲಿ ಹೇಳಿದರು. 

ಈ ನಡುವೆ ಕಿಸ್ತಾನದ ಐಟಿ ಮತ್ತು ದೂರಸಂಪರ್ಕ ಸಚಿವ ಸೈಯದ್ ಅಮೀನುಲ್ ಹಕ್ ಅವರಿಗೆ ಕೊರೋನಾ ಸೋಂಕಿರುವುದು ದೃಢವಾಗಿದೆ.

ಇದಲ್ಲದೆ ಕಳೆದ 24 ಗಂಟೆಗಳಲ್ಲಿ 4,044 ಹೊಸ ಕೋವಿಡ್ ಪ್ರಕರಣಗಳು ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದು ಒಟ್ಟೂ ಪ್ರಕರಣಗಳ ಸಂಖ್ಯೆ 192,000 ದಾಟಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT