ಇರಾನ್ ರಾಷ್ಟ್ರದ ವಿದೇಶಾಂಗ ಸಚಿವ ಜವೇದ್ ಝರೀಫ್ 
ವಿದೇಶ

ದೆಹಲಿ ಹಿಂಸಾಚಾರಕ್ಕೆ ಇರಾನ್ ತೀವ್ರ ಖಂಡನೆ

ದೆಹಲಿ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡಲೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸಿದೆ. 

ಟೆಹ್ರಾನ್: ದೆಹಲಿ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡಲೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸಿದೆ. 

ದೆಹಲಿ ಹಿಂಸಾಚಾರ ಕುರಿತಂತ ಪ್ರತಿಕ್ರಿಯೆ ನೀಡಿರುವ ಇರಾನ್ ರಾಷ್ಟ್ರದ ವಿದೇಶಾಂಗ ಸಚಿವ ಜವೇದ್ ಝರೀಫ್ ಅವರು, ಭಾರತೀಯ ಮುಸ್ಲಿಮರ ವಿರುದ್ಧ ನಡೆದ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸುತ್ತೇವೆ. ಹಲವು ಶತಮಾನಗಳಿಂದ ಇರಾನ್ ಭಾರತಕ್ಕೆ ಸ್ನೇಹ ರಾಷ್ಟ್ರವಾಗಿದೆ. ಹೀಗಾಗಿ ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡದೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸುತ್ತೇವೆಂದು ಟ್ವೀಟ್ ಮಾಡಿದ್ದಾರೆ. 

ಈ ನಡುವೆ ಹೇಳಿಕೆ ನೀಡಿರುವ ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಹಿಂಸಾಚಾರ ಹತ್ತಿಕ್ಕಲು ಕಾನೂನು ಸುವ್ಯವಸ್ಥೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಮತ್ತೆ ಶಾಂತಿ ಸ್ಥಾಪನೆಗೊಳ್ಳುವ ವಿಸ್ವಾಸವಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಲು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಬಾರದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT