ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ! 
ವಿದೇಶ

ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ!

ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ಜೆರಿಸಲೇಂ: ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ದೇಶದಲ್ಲಿ ಸೋಂಕು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನೆಹನ್ಯಾಹು, ತನ್ನ ದೇಶದ ಜನರಿಗೆ ಭಾರತದ ನಮಸ್ತೆ ಪದ್ಧತಿ ಅನುಸರಿಸುವಂತೆ ತಿಳಿಸಿದ್ದಾರೆ. 

ಸೋಂಕು ಹರಡದಂತೆ ತಡೆಯಲುಈಗಾಗಲೇ ಸರ್ಕಾರ ಸಾಕಷ್ಟು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಹ್ಯಾಂಡ್ ಶೇಕ್ ಬದಲು ಭಾರತೀಯರು ಬಳಸುವ ನಮಸ್ತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು. ಅಲ್ಲದೆ, ಭಾರತೀಯರು ಹೇಗೆ ನಮಸ್ತೆ ಮಾಡುತ್ತಾರೆಂದು ಸ್ವತಃ ತಾವೇ ಮಾಡಿಯೂ ತೋರಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT