ಇಸೀಸ್ 
ವಿದೇಶ

ಭಯೋತ್ಪಾದಕರಿಗೇ ಭಯ ಹುಟ್ಟಿಸುತ್ತಿದೆ ಕೊರೋನಾ:ಯುರೋಪ್ ಗೆ ಹೋಗದಿರಲು ಉಗ್ರರಿಗೆ ಇಸೀಸ್ ಸೂಚನೆ! 

ಕೊರೋನಾ ವೈರಸ್ ಮಹಾಮಾರಿ ಪ್ರಪಂಚದಾದ್ಯಂತ ಹರಡುತ್ತಿದ್ದು, ಭಯೋತ್ಪಾದಕ ಕೃತ್ಯಗಳನ್ನೆಸಗುತ್ತಿದ್ದ ಉಗ್ರರೂ ಸಹ ಈಗ ಕೊರೋನಾ ವೈರಸ್ ಗೆ ಭಯಪಡುತ್ತಿದ್ದಾರೆ. 

ಕೊರೋನಾ ವೈರಸ್ ಮಹಾಮಾರಿ ಪ್ರಪಂಚದಾದ್ಯಂತ ಹರಡುತ್ತಿದ್ದು, ಭಯೋತ್ಪಾದಕ ಕೃತ್ಯಗಳನ್ನೆಸಗುತ್ತಿದ್ದ ಉಗ್ರರೂ ಸಹ ಈಗ ಕೊರೋನಾ ವೈರಸ್ ಗೆ ಭಯಪಡುತ್ತಿದ್ದಾರೆ. 

ಕೋವಿಡ್-19 ಬಗ್ಗೆ ಉಗ್ರ ಸಂಘಟನೆಗಳೂ ಎಚ್ಚರಿಕೆ ವಹಿಸುತ್ತಿದ್ದು, ತನ್ನ ಉಗ್ರರಿಗೆ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾನೆ ಟ್ರಾವಲ್ ಅಡ್ವೈಸರಿ ಕಳಿಸಿಕೊಟ್ಟಿದೆ. 

ಟ್ರಾವಲ್ ಅಡ್ವೈಸರಿ ಪ್ರಕಾರ ಭಯೋತ್ಪಾದಕರಿಗೆ ಕೊರೋನಾ ವೈರಸ್ ನಿಂದ ರಕ್ಷಣೆ ಪಡೆಯಲು ಒಂದಷ್ಟು ಸಲಹೆಗಳನ್ನು ನೀಡಲಾಗಿದೆ. ಅವುಗಳಲ್ಲಿ ಯುರೋಪ್ ಗೆ ಪ್ರಯಾಣಿಸುವುದು ಬೇಡ ಎಂಬುದು ಪ್ರಮುಖವಾಗಿದೆ. 

ಅದರ ಜೊತೆಗೆ ನೈರ್ಮಲ್ಯ, ಜನ ಸಂಪರ್ಕದಿಂದ ಸಾಧ್ಯವಾದಷ್ಟೂ ದೂರ ಉಳಿಯುವುದು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ಕೊರೋನಾ ವೈರಸ್ ಹರಡದಂತೆ ಎಚ್ಚರ ವಹಿಸಲು ಅನುಸರಿಸುತ್ತಿರುವ ಕ್ರಮಗಳನ್ನು ಕೈಗೊಳ್ಳಲು ಇಸೀಸ್ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT