ವಿನಯ್ ಕುಮಾರ್ 
ವಿದೇಶ

ಕಾಬೂಲ್ ಗುರುದ್ವಾರದ ಮೇಲೆ ಉಗ್ರ ದಾಳಿ: ಭಾರತದ ರಾಯಭಾರಿಯಿಂದ ಮೃತರ ಕುಟುಂಬಕ್ಕೆ ಸಾಂತ್ವನ

ಉಗ್ರರು ದಾಳಿ ನಡೆಸಿದ ಅಫಘಾನಿಸ್ತಾನದ ಕಾಬೂಲ್​ನಲ್ಲಿರುವ ಸಿಖ್​ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಗುರುವಾರ ಅಫಘಾನ್ ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್ ಅವರು ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕಾಬೂಲ್: ಉಗ್ರರು ದಾಳಿ ನಡೆಸಿದ ಅಫಘಾನಿಸ್ತಾನದ ಕಾಬೂಲ್​ನಲ್ಲಿರುವ ಸಿಖ್​ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಗುರುವಾರ ಅಫಘಾನ್ ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್ ಅವರು ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಸಿಖ್ಖರ ಧಾರ್ಮಿಕ ಕೇಂದ್ರದ ಮೇಲೆ ನಿನ್ನೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 25 ಮಂದಿ ಮೃತಪಟ್ಟಿದ್ದರು ಮತ್ತು ಎಂಟು ಮಂದಿ ಗಾಯಗೊಂಡಿದ್ದರು. 

ವಿನಯ್ ಕುಮಾರ್ ಅವರು ಇಂದು ಗುರುದ್ವಾರಕ್ಕೆ ಭೇಟಿ ನೀಡಿ, ಸಿಖ್ ಸಮುದಾಯದ ನಾಯಕರನ್ನು, ಹಿರಿಯರನ್ನು ಹಾಗೂ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದರು. ಅಲ್ಲದೆ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಗುರುದ್ವಾರದಲ್ಲಿ ಸಿಖ್ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾಗಲೇ ಈ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ಇಸ್ಲಾಮಿಕ್ ಸ್ಟೇಟ್ ದಾಳಿಯ ಹೊಣೆ ಹೊತ್ತುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT