ವಿದೇಶ

ಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ, ಐಎಸ್ ದಾಳಿಯ ಬಗ್ಗೆ ತನಿಖೆಗೆ ಆಗ್ರಹಿಸಿದ ಸಿಖ್ ಸಮುದಾಯ  

ಕಾಬೂಲ್ ನ ಗುರುದ್ವಾರದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದವರ ಕುಟುಂಬಗಳು ಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ. 

ಕಾಬೂಲ್: ಕಾಬೂಲ್ ನ ಗುರುದ್ವಾರದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದವರ ಕುಟುಂಬಗಳು ಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ. 

ಮಾ.25 ರಂದು ಅಫ್ಘಾನಿಸ್ತಾನದ ರಾಜಧಾನಿ ಕಬೂಲ್ ನ ಪ್ರಮುಖ ಗುರುದ್ವಾರಕ್ಕೆ ನುಗ್ಗಿದ್ದ ಶಸ್ತ್ರಸಜ್ಜಿತ ಇಸ್ಲಾಮಿಕ್ ಸ್ಟೇಟ್ ನ ಆತ್ಮಾಹುತಿ ದಾಳಿ ಬಾಂಬರ್ ನಡೆಸಿದ ದಾಳಿಯಲ್ಲಿ 25 ಸಿಖ್ ಜನಾಂಗದವರು ಸಾವನ್ನಪ್ಪಿದ್ದರು. 8 ಜನ ಗಾಯಗೊಂಡಿದ್ದರು. ಸಾವನ್ನಪ್ಪಿದವರ ಅಂತ್ಯಕ್ರಿಯೆ ವೇಳೆಯಲ್ಲೂ ಸಹ ಭಯೋತ್ಪಾದಕರ ದಾಳಿ ನಡೆದಿದ್ದು, ಕುಟುಂಬ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ, ಐಎಸ್ ದಾಳಿಯ ಬಗ್ಗೆ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್