ನವಾಜ್ ಷರೀಫ್ 
ವಿದೇಶ

ಕಾರ್ಗಿಲ್‌ ಯುದ್ಧದ ವೇಳೆ ಪಾಕ್‌ ಸೈನಿಕರಿಗೆ ಶಸ್ತ್ರಾಸ್ತ್ರಗಳನ್ನೇ ಒದಗಿಸಿರಲಿಲ್ಲ: ನವಾಜ್‌ ಷರೀಫ್‌

ಕಾರ್ಗಿಲ್‌ ಗಡಿಯಲ್ಲಿ 1999ರಲ್ಲಿ ನಡೆದ ಭಾರತ-ಪಾಕಿಸ್ತಾನದ ಯುದ್ಧದಲ್ಲಿ ಪಾಕ್‌ ಸೈನಿಕರಿಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ನೀಡದೆ, ಆಹಾರ ನೀಡದೆ ಬೆಟ್ಟದ ಮೇಲೆ ಕಳುಹಿಸಲಾಗಿತ್ತು ಎಂದು ಅಲ್ಲಿನ ಮಾಜಿ ಪ್ರಧಾನಿ ನವಾಜ್‌ ಶರೀಫ್‌ ಹೇಳಿದ್ದಾರೆ.

ಲಂಡನ್‌: ಕಾರ್ಗಿಲ್‌ ಗಡಿಯಲ್ಲಿ 1999ರಲ್ಲಿ ನಡೆದ ಭಾರತ-ಪಾಕಿಸ್ತಾನದ ಯುದ್ಧದಲ್ಲಿ ಪಾಕ್‌ ಸೈನಿಕರಿಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ನೀಡದೆ, ಆಹಾರ ನೀಡದೆ ಬೆಟ್ಟದ ಮೇಲೆ ಕಳುಹಿಸಲಾಗಿತ್ತು ಎಂದು ಅಲ್ಲಿನ ಮಾಜಿ ಪ್ರಧಾನಿ ನವಾಜ್‌ ಶರೀಫ್‌ ಹೇಳಿದ್ದಾರೆ.

ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರನ್ನು ಉದ್ದೇಶಿಸಿ ಮಾತನಾಡಿದ ಶರೀಫ್, ಕೆಲ ಜನರಲ್‌ಗಳ ವೈಯಕ್ತಿಕ ಲಾಭಕ್ಕಾಗಿ ಪಾಕ್‌ ಸೇನೆಯನ್ನು ಬಳಸಿಕೊಳ್ಳಲಾಗಿತ್ತು ಎಂದಿದ್ದಾರೆ.

ಪಾಕಿಸ್ತಾನದ ವಿಪಕ್ಷ ಪಾಕಿಸ್ತಾನ ಡೆಮಾಕ್ರೆಟಿಕ್‌ ಮೂವ್‌ಮೆಂಟ್‌(ಪಿಡಿಎಂ) ಪಕ್ಷದ ಸರ್ಕಾರಿ ವಿರೋಧಿ ಜಾಥಾ ಉದ್ದೇಶಿಸಿ ಲಂಡನ್‌ನಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, 1999ರಲ್ಲಿ ಪಾಕಿಸ್ತಾನ ಯುದ್ಧ ಘೋಷಿಸಿತ್ತು. ಆ ವೇಳೆ ಫರ್ವೇಜ್ ಮುಷರಫ್ ಅಂದಿನ ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದರು. ಅವರೇ ಕಾರ್ಗಿಲ್ ಯುದ್ಧದ ಪಿತೂರಿಕಾರ ಎಂದು ಆರೋಪಿಸಲಾಗಿದೆ. ಈ ಯುದ್ಧದಲ್ಲಿ ಭಾರತ ಗೆದ್ದು ಕಾರ್ಗಿಲನ್ನು ವಶಪಡಿಸಿಕೊಂಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT