ನತದೃಷ್ಟ ಹಡಗು 
ವಿದೇಶ

ಉರಿಯುತ್ತಿದ್ದ ಕ್ರೂಸ್ ಹಡಗಿನಿಂದ ಹಾರಿ ಜೀವ ಉಳಿಸಿಕೊಂಡ ದಂಪತಿ: ಉರಿದುಹೋದ 40 ಪ್ರಯಾಣಿಕರು

ನತದೃಷ್ಟ ಹಡಗಿನಲ್ಲಿ ಒಟ್ಟು 800 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ 40 ಮಂದಿ ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. 

ಧಾಕಾ: ಬಾಂಗ್ಲಾದೇಶದ ಸುಗಂಧ ನದಿಯಲ್ಲಿ ಅಗ್ನಿ ಅವಘಡಕ್ಕೆ ತುತ್ತಾದ ಹಡಗಿನಿಂದ ಪಾರಾಗಲು ಇಬ್ಬರು ದಂಪತಿ ಹಾರಿ ಜೀವ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. 

ಹಡಗಿನ ಮೂರನೇ ಮಹಡಿಯಿಂದ ದಂಪತಿ ನದಿಗೆ ಹಾರಿದ್ದರು. ಈ ಪ್ರಕ್ರಿಯೆಯಲ್ಲಿ ಪತ್ನಿ ಕಾಲು ಮುರಿದಿದೆ. ನತದೃಷ್ಟ ಹಡಗಿನಲ್ಲಿ ಒಟ್ಟು 800 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ 40 ಮಂದಿ ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. 

ಉರಿಯುತ್ತಿದ್ದ ಹಡಗಿನಿಂದ ಹಾರಿ ಜೀವ ಉಳಿಸಿಕೊಂಡಿರುವ ದಂಪತಿ ಹಡಗಿನ ವಿಐಪಿ ಕ್ಯಾಬಿನ್ ನಲ್ಲಿ ಪ್ರಯಾಣಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT