ಸಂಗ್ರಹ ಚಿತ್ರ 
ವಿದೇಶ

ತಜಿಕಿಸ್ತಾನ್‌-ಕಿರ್ಗಿಸ್ತಾನ್‌ ಗಡಿ ಸಂಘರ್ಷದಲ್ಲಿ 40 ಸಾವು: ಸಂಘರ್ಷದ ಬಳಿಕ ಸೇನೆ ಹಿಂಪಡೆಯಲು ಉಭಯ ದೇಶಗಳ ಒಪ್ಪಿಗೆ

ತಜಿಕಿಸ್ತಾನ್ ಗಡಿಯಲ್ಲಿ ನಡುವಿನ ಸಶಸ್ತ್ರ ಸಂಘರ್ಷದಲ್ಲಿ 40 ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಸೇನೆ ಹಿಂಪಡೆಯಲು ಉಭಯ ದೇಶದ ಸರ್ಕಾರಗಳು ಒಪ್ಪಿಕೊಂಡಿವೆ.

ಬಿಷ್ಕೆಕ್: ತಜಿಕಿಸ್ತಾನ್ ಗಡಿಯಲ್ಲಿ ನಡುವಿನ ಸಶಸ್ತ್ರ ಸಂಘರ್ಷದಲ್ಲಿ 40 ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಸೇನೆ ಹಿಂಪಡೆಯಲು ಉಭಯ ದೇಶದ ಸರ್ಕಾರಗಳು ಒಪ್ಪಿಕೊಂಡಿವೆ.

ಮಧ್ಯ ಏಷ್ಯಾದ ಎರಡು ಮಾಜಿ ಸೋವಿಯತ್ ಗಣರಾಜ್ಯಗಳ ರಾಷ್ಟ್ರೀಯ ಭದ್ರತೆಯ ಮುಖ್ಯಸ್ಥರು ಶನಿವಾರದ ಸಭೆಯಲ್ಲಿ ಸೇನೆ ಹಿಂಪಡೆಲು ಒಪ್ಪಿಕೊಂಡಿದ್ದಾರೆ. 

ಕಿರ್ಗಿಸ್ತಾನ-ತಜಕಿಸ್ತಾನ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 31 ಕಿರ್ಗಿಸ್ತಾನ ನಾಗರಿಕರು ಸಾವನ್ನಪ್ಪಿದ್ದು,  154 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ವಕ್ತಾರರು ಸುದ್ದಿಗಾರರಿಗೆ ತಿಳಿಸಿತ್ತು.

ಕಳೆದೊಂದು ವಾರದಲ್ಲಿ ಮಧ್ಯಏಷ್ಯಾ ದೇಶಗಳಾದ ತಜಕಿಸ್ತಾನ ಮತ್ತು ಕಿರ್ಗಿಸ್ತಾನ ನಡುವೆ ಗಡಿ ಸಂಘರ್ಷ ಭುಗಿಲೆದ್ದಿದ್ದು, ಅಮಾಯಕ ನಾಗರಿಕರ ಸಾವು-ನೋವಿಗೆ ಕಾರಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT