ಅಮೆರಿಕಾಧ್ಯಕ್ಷ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ 
ವಿದೇಶ

ಶ್ವೇತ ಭವನದಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಕೊರೊನಾದಿಂದ ನಲುಗಿರುವ ಜಗತ್ತಿಗೆ ಈ ದೀಪಾವಳಿ ದುಷ್ಟಶಕ್ತಿಗಳ ವಿರುದ್ಧದ ಹೋರಾಟಕ್ಕೆ ಶಕ್ತಿತುಂಬಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಾಷಿಂಗ್ಟನ್: ಶ್ವೇತ ಭವನದಲ್ಲಿ ದೀಪಾವಳಿ ಪ್ರಯುಕ್ತ ದೀಪ ಬೆಳಗುತ್ತಿರುವ ಫೋಟೋವನ್ನು ಅಮೆರಿಕಾಧ್ಯಕ್ಷ ಜೊ ಬೈಡನ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಪತ್ನಿ ಜಿಲ್ ಬೈಡನ್ ಜೊತೆಗೂಡಿ ದೀಪ ಬೆಳಗುತ್ತಿರುವ ಫೋಟೊ ವೈರಲ್ ಆಗಿದೆ. 

ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಜಗತ್ತಿಗೇ ದೀಪಾವಳಿ ಶುಭಾಶಯ ಕೋರಿದ್ದಾರೆ. ಕೊರೊನಾದಿಂದ ನಲುಗಿರುವ ಜಗತ್ತಿಗೆ ಈ ದೀಪಾವಳಿ ದುಷ್ಟಶಕ್ತಿಗಳ ವಿರುದ್ಧದ ಹೋರಾಟಕ್ಕೆ ಶಕ್ತಿತುಂಬಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಜಗತ್ತಿನಾದ್ಯಂತ ಇರುವ ಹಿಂದೂಗಳು, ಸಿಕ್ಖರು, ಬೌದ್ಧರು, ಜೈನರು ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದು ಉಲ್ಲೇಖಿಸಿ ಬೈಡನ್ ಶುಭ ಕೋರಿದ್ದಾರೆ. ಕಮಲಾ ಹ್ಯಾರಿಸ್ ವಿಡಿಯೊ ಸಂದೇಶದ ಮೂಲಕ ದೀಪಾವಳಿ ಆಚರಿಸುತ್ತಿರುವ ಅಮೆರಿಕ ಹಾಗೂ ಭಾರತವಾಸಿಗಳಿಗೆ ಶುಭ ಕೋರಿದ್ದಾರೆ. 

Related Article

ಪ್ರಾದೇಶಿಕ ಹಕ್ಕುಗಳನ್ನು ಒತ್ತಿಹೇಳಲು ಚೀನಾ 'ಒತ್ತಡ ಮತ್ತು ಯುದ್ಧತಂತ್ರದ ಕ್ರಮ' ಅನುಸರಿಸುತ್ತಿದೆ: ಅಮೆರಿಕ

ಅಮೆರಿಕ ಡಲ್ಲಾಸ್ ಅಂತರಾಷ್ಟ್ರೀಯ ಚಿತ್ರೋತ್ಸವ: ಕುಮಾರ್ ಗೋವಿಂದ್ 'ಅತ್ಯುತ್ತಮ ನಟ'

ಜಾರ್ಜಿಯಾದಲ್ಲಿ ಅಧಿಕೃತವಾಗಿ ನವೆಂಬರ್ 1 ರಾಜ್ಯೋತ್ಸವ ದಿನ ಆಚರಣೆ: ಅಮೆರಿಕದಲ್ಲಿ ಮೊಳಗಿದ ಕನ್ನಡ ಕಹಳೆ

ಅಮೆರಿಕಾದಲ್ಲಿ ಎಲ್ ಜಿ ಬಿ ಟಿ ಸಮುದಾಯಕ್ಕೆ ಮೊದಲ 'ಎಕ್ಸ್‌' ಜೆಂಡರ್‌ ಪಾಸ್‌ ಪೋರ್ಟ್‌ ಜಾರಿ

ಅಮೆರಿಕಾದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ

ಕೈಲಾಗದ ಪ್ರಯಾಣಿಕರ ಸಮ್ಮುಖದಲ್ಲೇ ಚಲಿಸುತ್ತಿರುವ ರೈಲಿನಲ್ಲಿ ಅತ್ಯಾಚಾರ: ಅಮೆರಿಕದಲ್ಲಿ ನಡೆದ ಮಾನಗೇಡಿ ಘಟನೆ

ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳನ್ನೇ ಹಿಂದಿಕ್ಕಿ ಶೇ.99ರಷ್ಟು ಮಂದಿಗೆ ಲಸಿಕೆ ನೀಡುವಲ್ಲಿ ಈ ಪುಟ್ಟರಾಷ್ಟ್ರ ಯಶಸ್ವಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?