ವಿದೇಶ

ಪಾಕಿಸ್ತಾನ ಒಸಾಮಾನಂಥವರನ್ನು ಹುತಾತ್ಮನೆಂದು ವೈಭವೀಕರಿಸುತ್ತಲೇ ಶಾಂತಿ ಮಂತ್ರ ಜಪಿಸುತ್ತದೆ: ವಿಶ್ವಸಂಸ್ಥೆಯಲ್ಲಿ ಭಾರತ ಆರೋಪ

ಪಾಕಿಸ್ತಾನ ಜಾಗತಿಕ ಮಟ್ಟದ ಭಯೋತ್ಪಾದನೆಯ ಕೇಂದ್ರ. ಗಡಿಯಾಚೆಗೆ ಭಯೋತ್ಪದನಾ ಚಟುವಟಿಕೆಗಳನ್ನು ಎಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಅಮರ್ ನಾಥ್ ಆರೋಪ ಮಾಡಿದ್ದಾರೆ. 

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ 'ಒಂದೆಡೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಸಾಮಾ ಬಿನ್ ಲ್ಯಾಡೆ ನಂಥವರನ್ನು ಹುತಾತ್ಮ ಎಂದು ವೈಭವೀಕರಿಸುತ್ತಾರೆ. ಆದರೆ ಇಲ್ಲಿ ಬಂದು ಶಾಂತಿ ಮಂತ್ರ ಜಪಿಸುತ್ತಾರೆ.' ಎಂದು ಭಾರತದ ಪ್ರತಿನಿಧಿ ಎ ಅಮರ್ ನಾಥ್ ಕಿಡಿ ಕಾರಿದ್ದಾರೆ. 76ನೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. 

ಪಾಕಿಸ್ತಾನ ಜಾಗತಿಕ ಮಟ್ಟದ ಭಯೋತ್ಪಾದನೆಯ ಕೇಂದ್ರ. ಗಡಿಯಾಚೆಗೆ ಭಯೋತ್ಪದನಾ ಚಟುವಟಿಕೆಗಳನ್ನು ಎಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಅಮರ್ ನಾಥ್ ಆರೋಪ ಮಾಡಿದ್ದಾರೆ. 

ಪಾಕಿಸ್ತಾನ ಈ ಹಿಂದೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಚಾರಗಳಲ್ಲಿ ಮೂಗು ತೂರಿಸಿತ್ತು. ಇವೆಲ್ಲಾ ಭಾರತ ಆಂತರಿಕ ವಿಚಾರಗಳಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT