ಲೇಖಕ ಸಲ್ಮಾನ್ ರಶ್ದಿ 
ವಿದೇಶ

ರಶ್ದಿ ದಾಳಿಕೋರನಿಗೆ ಜಾಮೀನು ನಿರಾಕರಣೆ: ಸಂದರ್ಶನಕ್ಕೂ ನಿರ್ಬಂಧ

ಪಶ್ಚಿಮ ನ್ಯೂಯಾರ್ಕ್ ನಲ್ಲಿ ಉಪನ್ಯಾಸ ಮಾಡುತ್ತಿರುವಾಗ ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. 

ಮೇವಿಲ್ಲೆ: ಪಶ್ಚಿಮ ನ್ಯೂಯಾರ್ಕ್ ನಲ್ಲಿ ಉಪನ್ಯಾಸ ಮಾಡುತ್ತಿರುವಾಗ ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. 

ಹಾದಿ ಮತರ್ ಎಂಬ 24 ವರ್ಷದ ಯುವಕ ರಶ್ದಿ ಮೇಲೆ ದಾಳಿ ನಡೆಸಿದ ಯುವಕನಾಗಿದ್ದು, ಆತನ ಪರ ವಕೀಲರು ಇಂದು ಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಲು ಮನವಿ ಮಾಡಿ ವಾದ ಮಂಡಿಸಿದರು. 

ಪಬ್ಲಿಕ್ ಡಿಫೆಂಡರ್ ನಥಾನಿಯಲ್ ಬರೋನ್, ಮಾತರ್ ವಿರುದ್ಧ ಕ್ರಿಮಿನಲ್ ಇತಿಹಾಸವಿಲ್ಲ ಹಾಗೂ ಬಿಡುಗಡೆ ಮಾಡಿದಲ್ಲಿ ಆತ ದೇಶ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದರು. ಅಷ್ಟೇ ಅಲ್ಲದೇ ಆತನನ್ನು ಇರಿಸಲಾಗಿರುವ ಚೌಟಕ್ವಾ ಕೌಂಟಿ ಜೈಲಿನಲ್ಲಿ ಮಾತರ್ ನ್ನು ಭೇಟಿ ಮಾಡುವುದಕ್ಕೆ ಪತ್ರಕರ್ತರಿಗೆ ಅವಕಾಶ ನೀಡದೆ ಇರುವುದಕ್ಕೆ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಲಾಯಿತು.
 
ಮಾತರ್ ನ್ನು ಸಂಪರ್ಕಿಸುವುದಕ್ಕಾಗಿ ಹಲವು ನೂರು ಕರೆಗಳು ಜೈಲಿಗೆ ಬಂದಿತ್ತು ಎಂದು ವಕೀಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT