ಶೇಹನ್ ಕರುಣಾತಿಲಕ 
ವಿದೇಶ

ಬೂಕರ್ ಪ್ರಶಸ್ತಿ ಗೆದ್ದ ಶ್ರೀಲಂಕಾ ಲೇಖಕ ಶೇಹನ್ ಕರುಣಾತಿಲಕ

ಶ್ರೀಲಂಕಾದ ಬರಹಗಾರ ಶೇಹನ್ ಕರುಣಾತಿಲಕ ಕಾದಂಬರಿಯ ವಿಭಾಗದಲ್ಲಿ ಬ್ರಿಟನ್ ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಲಂಕಾ: ಶ್ರೀಲಂಕಾದ ಬರಹಗಾರ ಶೇಹನ್ ಕರುಣಾತಿಲಕ ಕಾದಂಬರಿಯ ವಿಭಾಗದಲ್ಲಿ ಬ್ರಿಟನ್ ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ದಿ ಸೆವೆನ್ ಮೂನ್ಸ್ ಆಫ್ ಮಾಲಿ ಅಲ್ಮೇಡಾ ಎಂಬ ಕೃತಿಗೆ  ಶೇಹನ್ ಕರುಣಾತಿಲಕ ಅವರಿಗೆ ಬೂಕರ್ ಪ್ರಶಸ್ತಿ ಒಲಿದಿದ್ದು, ಇದು ದೇಶದ ಮತೀಯ ಕಲಹಗಳ ನಡುವೆ ಪತ್ರಕರ್ತನೋರ್ವನ ಹತ್ಯೆಯ ಕಥಾವಸ್ತುವನ್ನೊಳಗೊಂಡ ಕಾದಂಬರಿಯಾಗಿದೆ. 

ಸೆವೆನ್ ಮೂನ್ಸ್ ಬಗ್ಗೆ ನನ್ನ ವಿಶ್ವಾಸವಿಷ್ಟೇ, "ಭ್ರಷ್ಟಾಚಾರದ ಮುಖವನ್ನು ಅರ್ಥ ಮಾಡಿಕೊಂಡಿರುವ ಲಂಕಾದಲ್ಲಿ, ಜಾತಿ-ಆಮಿಷ, ಯೋಗ್ಯರಲ್ಲದ ಆಪ್ತರಿಗೆ ಅಧಿಕಾರ ನೀಡುವುದು ಎಂದಿಗೂ ಕೆಲಸ ಮಾಡಿಲ್ಲ, ಮಾಡುವುದಿಲ್ಲ ಎಂಬುದನ್ನು ಅರ್ಥ ಮಾಡಿಸುವುದಾಗಿದೆ ಎಂದು ಹೇಳಿದ್ದಾರೆ.

ಕರುಣಾತಿಲಕ ಬೂಕರ್ ಪ್ರಶಸ್ತಿಯನ್ನು ಪಡೆಯುತ್ತಿರುವ ಲಂಕಾದ ಎರಡನೇ ಲೇಖಕರಾಗಿದ್ದು, ಈ ಹಿಂದೆ 1992 ರಲ್ಲಿ  ಮೈಕೆಲ್ ಒಂಡಾಟ್ಜೆಗೆ ಬೂಕರ್ ಪ್ರಶಸ್ತಿ ಒಲಿದಿತ್ತು. ಬೂಕರ್ ಪ್ರಶಸ್ತಿ ವಿಜೇತರಿಗೆ 56,000 ಡಾಲರ್ ಬಹುಮಾನದ ಜೊತೆಗೆ ಪುಸ್ತಕ ಮಾರಾಟದಲ್ಲಿ ಹೆಚ್ಚಳ, ಸಾರ್ವಜನಿಕ ಪ್ರೊಫೈಲ್ ಉತ್ತಮಗೊಳ್ಳುವ ಅವಕಾಶವಿರಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT