ಬೆಂಜಮಿನ್ ನೇತನ್ಯಾಹು 
ವಿದೇಶ

ಗಾಜಾ ಕದನವಿರಾಮ ಆಗದು, ಸಾಧ್ಯವಿಲ್ಲ: ನೇತನ್ಯಾಹು

ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. 

ಟೆಲ್ ಅವೀವ್: ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. 

ಒಂದು ವೇಳೆ ಕದನ ವಿರಾಮವನ್ನು ಘೋಷಿಸಿದರೆ ಅದು ಹಮಾಸ್ ಗೆ ಶರಣಾಗತಿಯಾಗುತ್ತದೆ ಎಂದು ಬೆಂಜಮಿನ್ ನೇತನ್ಯಾಹು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ನೇತನ್ಯಾಹು, ಅ.7ರ ದಾಳಿಯ ವೇಳೆಯಲ್ಲಿ ಹಮಾಸ್ 230 ಒತ್ತೆಯಾಳುಗಳನ್ನಾಗಿಸಿಕೊಂಡವರನ್ನು ಬಿಡುಗಡೆ ಮಾಡಿಸಲು ಬೇರೆ ದೇಶಗಳು ಇಸ್ರೇಲ್ ಗೆ ನೆರವು ನೀಡಬೇಕೆಂದು ಹೇಳಿದ್ದಾರೆ.

ಬೇಷರತ್ತಾಗಿ, ತಕ್ಷಣವೇ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಒತ್ತಾಯಿಸಬೇಕು ಎಂದು ನೇತನ್ಯಾಹು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT