ಬೆಂಜಮಿನ್ ನೇತನ್ಯಾಹು 
ವಿದೇಶ

ಗಾಜಾ ಕದನವಿರಾಮ ಆಗದು, ಸಾಧ್ಯವಿಲ್ಲ: ನೇತನ್ಯಾಹು

ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. 

ಟೆಲ್ ಅವೀವ್: ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. 

ಒಂದು ವೇಳೆ ಕದನ ವಿರಾಮವನ್ನು ಘೋಷಿಸಿದರೆ ಅದು ಹಮಾಸ್ ಗೆ ಶರಣಾಗತಿಯಾಗುತ್ತದೆ ಎಂದು ಬೆಂಜಮಿನ್ ನೇತನ್ಯಾಹು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ನೇತನ್ಯಾಹು, ಅ.7ರ ದಾಳಿಯ ವೇಳೆಯಲ್ಲಿ ಹಮಾಸ್ 230 ಒತ್ತೆಯಾಳುಗಳನ್ನಾಗಿಸಿಕೊಂಡವರನ್ನು ಬಿಡುಗಡೆ ಮಾಡಿಸಲು ಬೇರೆ ದೇಶಗಳು ಇಸ್ರೇಲ್ ಗೆ ನೆರವು ನೀಡಬೇಕೆಂದು ಹೇಳಿದ್ದಾರೆ.

ಬೇಷರತ್ತಾಗಿ, ತಕ್ಷಣವೇ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಒತ್ತಾಯಿಸಬೇಕು ಎಂದು ನೇತನ್ಯಾಹು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT