ಉಗ್ರರು ಗುಂಡಿನ ದಾಳಿ ನಡೆಸಿದ ಸ್ಥಳ 
ವಿದೇಶ

Pahalgam Attack: ಭಾರತದ ಆರೋಪ ನಿರಾಕರಿಸಿ ಪಾಕಿಸ್ತಾನ ಸೆನೆಟ್ ನಿರ್ಣಯ ಅಂಗೀಕಾರ!

ಜಲ ಭಯೋತ್ಪಾದನೆ, ಮಿಲಿಟರಿ ಪ್ರಚೋದನೆ ಸೇರಿದಂತೆ ಯಾವುದೇ ಆಕ್ರಮಣದ ವಿರುದ್ಧ ಪಾಕಿಸ್ತಾನದ ಸಾರ್ವ ಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಸಂಪೂರ್ಣ ಸಾಮರ್ಥ್ಯ ಹೊಂದಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಅಮಾನುಷ ಉಗ್ರರ ದಾಳಿ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪವನ್ನು ನಿರಾಕರಿಸುವ ನಿರ್ಣಯವೊಂದನ್ನು ಪಾಕಿಸ್ತಾನ ಸೆನೆಟ್ ಶುಕ್ರವಾರ ಅಂಗೀಕರಿಸಿದೆ.

ಜಲ ಭಯೋತ್ಪಾದನೆ, ಮಿಲಿಟರಿ ಪ್ರಚೋದನೆ ಸೇರಿದಂತೆ ಯಾವುದೇ ಆಕ್ರಮಣದ ವಿರುದ್ಧ ಪಾಕಿಸ್ತಾನದ ಸಾರ್ವ ಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಸಂಪೂರ್ಣ ಸಾಮರ್ಥ್ಯ ಹೊಂದಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಇಶಾಕ್ ದಾರ್ ಮಂಡಿಸಿದರು. ಇದಕ್ಕೆ ಸಂಸತ್ತಿನ ಮೇಲ್ಮನೆಯಲ್ಲಿ ಎಲ್ಲ ಪಕ್ಷಗಳಿಂದ ಬೆಂಬಲ ದೊರೆಯಿತು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದ ನಡೆದ ದಾಳಿಯೊದಿಗೆ ಪಾಕಿಸ್ತಾನವನ್ನು ಭಾಗಿಯಾಗಿಸುವ ಎಲ್ಲ ವಿವೇಚನಾ ಹಾಗೂ ಆಧಾರ ರಹಿತ ಆರೋಪಗಳನ್ನು ತಿರಸ್ಕರಿಸಲಾಗುವುದು. ಅಮಾಯಕ ನಾಗರಿಕರ ಹತ್ಯೆ ಪಾಕ್ ಎತ್ತಿ ಹಿಡಿಯುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT