3 ನೇ ದಿನಕ್ಕೆ ಕಾಲಿಟ್ಟ ರೈತರ ದೆಹಲಿ ಚಲೋ ಪ್ರತಿಭಟನೆ

Srinivas Rao BV

ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ಇಂದು ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ. | PTI
ರೈತರು 'ದೆಹಲಿ ಚಲೋ' ಮೆರವಣಿಗೆಯನ್ನು ಪ್ರಾರಂಭಿಸಿದಾಗಿನಿಂದ, ಭದ್ರತಾ ಸಿಬ್ಬಂದಿಯೊಂದಿಗೆ ಪದೇ ಪದೇ ಘರ್ಷಣೆಗಳು ನಡೆಯುತ್ತಿದೆ. | PTI
ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(Minimum Supporting Price) ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. | PTI
ಹರಿಯಾಣದ ಜಿಂದ್ ಜಿಲ್ಲೆಯ ಡಾಟಾ ಸಿಂಗ್‌ವಾಲಾ-ಖನೌರಿ ಗಡಿಯಲ್ಲಿ ಇದೇ ರೀತಿಯ ಪರಿಸ್ಥಿತಿ ಮುಂದುವರೆದಿದೆ. | PTI

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಭು ಗಡಿಯಲ್ಲಿರುವ ರೈತರು, ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ರಸ್ತೆಯುದ್ದಕ್ಕೂ ಸಾಲುಗಟ್ಟಿ ಪಂಜಾಬ್‌ನ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದಾರೆ. | PTI