
ನವದೆಹಲಿ: ರೈಲು ಅಪಘಾತ ತಪ್ಪಿಸಲು ಕೇಂದ್ರ ರೇಲ್ವೇ ಸಚಿವ ಸುರೇಶ್ ಪ್ರಭು ಅವರು ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಂದು ರೈಲ್ವೇ ನಿಲ್ದಾಣಗಳಲ್ಲಿಯೂ ವಾರ್ನಿಂಗ್ ಸಿಸ್ಟಮ್ (ಅಪಘಾತ ಎಚ್ಚರಿಕೆ ವ್ಯವಸ್ಥೆ)ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ದೆಹಲಿಯ ಸಂಸತ್ ಭವನದಲ್ಲಿ ಇಂದು 2015ರ ರೇಲ್ವೇ ಬಜೆಟ್ ಮಂಡಿಸಿದ ಸುರೇಶ್ ಪ್ರಭು ಅವರು, ರೈಲು ಅಪಘಾತಗಳಂತಹ ಗಂಭೀರ ಸಮಸ್ಯೆಗಳನ್ನು ನಿವಾರಿಸಲು ಸಚಿವಾಲಯ ಕೊಗೊಳ್ಳಲಿರುವ ಕ್ರಮಗಳನ್ನು ವಿವರಿಸಿದರು.
Advertisement