
ಬೆಂಗಳೂರು: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಒಂದು ಬಾರಿಗೆ ರು.50,000 ಗಳು ಆರ್ಥಿಕ ನೆರವನ್ನು ಜೀವನೋಪಾಯಕ್ಕಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಯೋಜನೆಗಳು
Advertisement