ನವದೆಹಲಿ: ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ರೈಲ್ವೆ ಸೇವೆಗಳಲ್ಲಿ ತಂತ್ರಜ್ಞಾನದ ಅಳವಡಿಕೆಗೆ ಒತ್ತು ನೀಡಿದ್ದಾರೆ. ಪ್ರಯಾಣಿಕರಿಗೆ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಹೆಚ್ಚಿನ ನಿಲ್ದಾಣಗಳನ್ನು ಟೆಕ್ ಸ್ನೇಹಿ ನಿಲ್ದಾಣಗಳನ್ನಾಗಿ ಮಾಡಲು ಬಜೆಟ್ನಲ್ಲಿ ತೀರ್ಮಾನಿಸಲಾಗಿದೆ.