ಬೆಂಗಳೂರು: ಇಂಧನ ಇಲಾಖೆಗೆ 12, 632 ಕೋಟಿ ರೂಪಾಯಿ ಅನುದಾನವನ್ನು ಸಿಎಂ ಸಿದ್ಧರಾಮಯ್ಯ ಅವರು ಘೋಷಿಸಿದ್ದಾರೆ.
2016-17ನೇ ಸಾಲಿನ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು. 50 ಸಾವಿರ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ಒದಗಿಸುವುದಾಗಿ ಹೇಳಿದ್ದಾರೆ.
* ಯಲಹಂಕದಲ್ಲಿ ಅನಿಲಾಧಾರಿತ ವಿದ್ಯುತ್ ಸ್ಥಾವರ ಸ್ಥಾಪನೆ ಕಾರ್ಯ 2016-17ರಲ್ಲಿ ಆರಂಭ.
* ತುಮಕೂರು ಜಿಲ್ಲೆ ಪಾವಗಡದಲ್ಲಿ 2000 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್.
* ಸೋಲಾರ್ ಪಾರ್ಕ್ ನಲ್ಲಿ 2017ರ ಮಾರ್ಚ್ ಅಂತ್ಯಕ್ಕೆ 600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ.
Advertisement