ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಪ್ರಸಕ್ತ ಸಾಲಿನ ಸಾಮಾನ್ಯ ಬಜೆಟ್ನಲ್ಲಿ ಬಾಡಿಗೆದಾರರಿಗೆ ಖುಷಿ ತಂದಿದೆ..ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಜಿಜಿ ಅಡಿಯಲ್ಲಿ ಬಾಡಿಗೆದಾರರ ತೆರಿಗೆ ವಿನಾಯಿತಿ ಮಿತಿಯನ್ನು 24,000ದಿಂದ 60,000ಕ್ಕೆ ಏರಿಕೆ ಮಾಡಲಾಗಿದೆ..ಈ ಮೂಲಕ ಸ್ವಂತ ಮನೆ ಇಲ್ಲದವರು ಮತ್ತು ಉದ್ಯೋಗದಾತರಿಂದ ಮನೆ ಬಾಡಿಗೆ ಭತ್ಯೆ ಪಡೆಯದವರಿಗೆ ಸ್ವಲ್ಪ ನಿರಾಳ ಸಿಕ್ಕಂತಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಪ್ರಸಕ್ತ ಸಾಲಿನ ಸಾಮಾನ್ಯ ಬಜೆಟ್ನಲ್ಲಿ ಬಾಡಿಗೆದಾರರಿಗೆ ಖುಷಿ ತಂದಿದೆ..ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಜಿಜಿ ಅಡಿಯಲ್ಲಿ ಬಾಡಿಗೆದಾರರ ತೆರಿಗೆ ವಿನಾಯಿತಿ ಮಿತಿಯನ್ನು 24,000ದಿಂದ 60,000ಕ್ಕೆ ಏರಿಕೆ ಮಾಡಲಾಗಿದೆ..ಈ ಮೂಲಕ ಸ್ವಂತ ಮನೆ ಇಲ್ಲದವರು ಮತ್ತು ಉದ್ಯೋಗದಾತರಿಂದ ಮನೆ ಬಾಡಿಗೆ ಭತ್ಯೆ ಪಡೆಯದವರಿಗೆ ಸ್ವಲ್ಪ ನಿರಾಳ ಸಿಕ್ಕಂತಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ