ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ..ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ, .ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ.ಚಾಮರಾಜನಗರ – ಹನೂರು.ದಾವಣಗೆರೆ – ನ್ಯಾಮತಿ.ಬೀದರ್ – ಚಿಟಗುಪ್ಪ, ಹುಲಸೂರು, ಕಮಲಾನಗರ.ಬಳ್ಳಾರಿ – ಕುರುಗೋಡು, ಕೊಟ್ಟೂರು, ಕಂಪ್ಲಿ.ಧಾರವಾಡ – ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ.ಗದಗ – ಗಜೇಂದ್ರಗಡ, ಲಕ್ಷ್ಮೇಶ್ವರ.ಕಲಬುರಗಿ – ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್.ಯಾದಗಿರಿ – ಹುಣಸಗಿ, ವಡಗೆರ, ಗುರುಮಿಟ್ಕಲ್.ಕೊಪ್ಪಳ – ಕುಕನೂರು, ಕನಕಗಿರಿ, ಕಾರಟಗಿ.ರಾಯಚೂರು – ಮಸ್ಕಿ, ಸಿರಾವರ.ಉಡುಪಿ – ಬ್ರಹ್ಮಾವರ, ಕಾಪು, ಬೈಂದೂರು.ದಕ್ಷಿಣ ಕನ್ನಡ – ಮೂಡಬಿದರೆ, ಕಡಬ.ಬೆಂಗಳೂರು ನಗರ – ಯಲಹಂಕ.ವಿಜಯಪುರ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, .ತಾಳಿಕೋಟೆ, ಚಡಚಣ, ಕೋಲ್ಹಾರ.ಹಾವೇರಿ – ರಟ್ಟಿಹಳ್ಳಿ.ಮೈಸೂರು – ಸರಗೂರು.ಚಿಕ್ಕಮಗಳೂರು – ಅಜ್ಜಂಪುರ.ಉತ್ತರ ಕನ್ನಡ – ದಾಂಡೇಲಿ.ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ..ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ, .ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ.ಚಾಮರಾಜನಗರ – ಹನೂರು.ದಾವಣಗೆರೆ – ನ್ಯಾಮತಿ.ಬೀದರ್ – ಚಿಟಗುಪ್ಪ, ಹುಲಸೂರು, ಕಮಲಾನಗರ.ಬಳ್ಳಾರಿ – ಕುರುಗೋಡು, ಕೊಟ್ಟೂರು, ಕಂಪ್ಲಿ.ಧಾರವಾಡ – ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ.ಗದಗ – ಗಜೇಂದ್ರಗಡ, ಲಕ್ಷ್ಮೇಶ್ವರ.ಕಲಬುರಗಿ – ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್.ಯಾದಗಿರಿ – ಹುಣಸಗಿ, ವಡಗೆರ, ಗುರುಮಿಟ್ಕಲ್.ಕೊಪ್ಪಳ – ಕುಕನೂರು, ಕನಕಗಿರಿ, ಕಾರಟಗಿ.ರಾಯಚೂರು – ಮಸ್ಕಿ, ಸಿರಾವರ.ಉಡುಪಿ – ಬ್ರಹ್ಮಾವರ, ಕಾಪು, ಬೈಂದೂರು.ದಕ್ಷಿಣ ಕನ್ನಡ – ಮೂಡಬಿದರೆ, ಕಡಬ.ಬೆಂಗಳೂರು ನಗರ – ಯಲಹಂಕ.ವಿಜಯಪುರ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, .ತಾಳಿಕೋಟೆ, ಚಡಚಣ, ಕೋಲ್ಹಾರ.ಹಾವೇರಿ – ರಟ್ಟಿಹಳ್ಳಿ.ಮೈಸೂರು – ಸರಗೂರು.ಚಿಕ್ಕಮಗಳೂರು – ಅಜ್ಜಂಪುರ.ಉತ್ತರ ಕನ್ನಡ – ದಾಂಡೇಲಿ.ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ