ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ..ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ, .ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ.ಚಾಮರಾಜನಗರ – ಹನೂರು.ದಾವಣಗೆರೆ – ನ್ಯಾಮತಿ.ಬೀದರ್ – ಚಿಟಗುಪ್ಪ, ಹುಲಸೂರು, ಕಮಲಾನಗರ.ಬಳ್ಳಾರಿ – ಕುರುಗೋಡು, ಕೊಟ್ಟೂರು, ಕಂಪ್ಲಿ.ಧಾರವಾಡ – ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ.ಗದಗ – ಗಜೇಂದ್ರಗಡ, ಲಕ್ಷ್ಮೇಶ್ವರ.ಕಲಬುರಗಿ – ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್.ಯಾದಗಿರಿ – ಹುಣಸಗಿ, ವಡಗೆರ, ಗುರುಮಿಟ್ಕಲ್.ಕೊಪ್ಪಳ – ಕುಕನೂರು, ಕನಕಗಿರಿ, ಕಾರಟಗಿ.ರಾಯಚೂರು – ಮಸ್ಕಿ, ಸಿರಾವರ.ಉಡುಪಿ – ಬ್ರಹ್ಮಾವರ, ಕಾಪು, ಬೈಂದೂರು.ದಕ್ಷಿಣ ಕನ್ನಡ – ಮೂಡಬಿದರೆ, ಕಡಬ.ಬೆಂಗಳೂರು ನಗರ – ಯಲಹಂಕ.ವಿಜಯಪುರ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, .ತಾಳಿಕೋಟೆ, ಚಡಚಣ, ಕೋಲ್ಹಾರ.ಹಾವೇರಿ – ರಟ್ಟಿಹಳ್ಳಿ.ಮೈಸೂರು – ಸರಗೂರು.ಚಿಕ್ಕಮಗಳೂರು – ಅಜ್ಜಂಪುರ.ಉತ್ತರ ಕನ್ನಡ – ದಾಂಡೇಲಿ.ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ..Follow KannadaPrabha channel on WhatsApp Download the KannadaPrabha News app to follow the latest news updates Subscribe and Receive exclusive content and updates on your favorite topics Subscribe to KannadaPrabha YouTube Channel and watch Videos