2017-18ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಉತ್ತರ ಕರ್ನಾಟಕದ ಐತಿಹಾಸಿಕ ತಾಣಗಳಾದ ಲಕ್ಕುಂಡಿ, ಹಂಪಿ, ಬಾದಾಮಿ, ಪಟ್ಟದ ಕಲ್ಲು , ಐಹೊಳೆ, ಬನವಾಸಿ, ಮುಂತಾದ ಸ್ಥಳಗಳನ್ನು ಪುನಶ್ಚೇತನಗೊಳಿಸಿ ಆಕರ್ಷಿತಗೊಳಿಸಲು ಕಾರವಾರದಿಂದ ವಿಜಯಪುರದವರೆಗೆ ಹಾಗೂ ಬೆಳಗಾವಿಯಿಂದ ಬಳ್ಳಾರಿವರೆಗೆ ಮತ್ತು ಬೀದರ್ನಿಂದ ಕೊಪ್ಪಳದವರೆಗೆ ಬೆಳ್ಳಿ ಶೃಂಗವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.