ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ವಿದ್ಯಾರ್ಥಿ ವಿದ್ಯುನ್ ರಾಜ್ ಎ ಮಾತನಾಡಿ, ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಜಾರಿ ಕುರಿತು ನಿಗಾ ವಹಿಸಲು ಯೋಜನೆ, ಮಹಿಳೆಯರ ಸಶಕ್ತೀಕರಣಕ್ಕೆ ಹಣಕಾಸು ನೆರವು, ಉದ್ಯೋಗಾವಕಾಶ, ಎರಡನೇ ದರ್ಜೆಯ ನಗರಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ, ಉತ್ತಮ ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಒದಗಿಸಿಕೊಡಬೇಕು.