ಜಾನುವಾರು ಗೊಬ್ಬರವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದನ್ನು ಉತ್ತೇಜಿಸುವುದಕ್ಕಾಗಿ ಗೋಬರ್ ಧನ್ ಯೋಜನೆ ಘೋಷಿಸಲಾಗಿದ್ದು, ಜಾನುವಾರು ಗೊಬ್ಬರವಷ್ಟೇ ಅಲ್ಲದೇ ಕೃಷಿ ಭೂಮಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಗೂ ಉತ್ತೇಜನ ನೀಡಲಿದ್ದು, ಅವುಗಳನ್ನು ಕಾಂಪೋಸ್ಟ್, ರಸಗೊಬ್ಬರ, ಜೈವಿಕ ಅನಿಲ ಮತ್ತು ಜೈವಿಕ-ಸಿಎನ್ ಜಿ ಯನ್ನಾಗಿ ಮರುಬಳಕೆ ಮಾಡುವುದನ್ನೂ ಸಹ ಈ ಯೋಜನೆ ಉತ್ತೇಜಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.