ಜಾನುವಾರು ಗೊಬ್ಬರ ನಿರ್ವಹಣೆಗೆ ಉತ್ತೇಜನ: ಬಜೆಟ್ ನಲ್ಲಿ ಗೋಬರ್ ಧನ್ ಯೋಜನೆ ಘೋಷಣೆ

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2018-19 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೊಸ ಯೋಜನೆ ಘೋಷಿಸಿದ್ದು, ಜಾನುವಾರು ಗೊಬ್ಬರ ನಿರ್ವಹಣೆಯನ್ನು ಈ ಯೋಜನೆ ಉತ್ತೇಜಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2018-19 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೊಸ ಯೋಜನೆ ಘೋಷಿಸಿದ್ದು, ಜಾನುವಾರು ಗೊಬ್ಬರ ನಿರ್ವಹಣೆಯನ್ನು ಈ ಯೋಜನೆ ಉತ್ತೇಜಿಸಲಿದೆ. 
ಜಾನುವಾರು ಗೊಬ್ಬರವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದನ್ನು ಉತ್ತೇಜಿಸುವುದಕ್ಕಾಗಿ ಗೋಬರ್ ಧನ್ ಯೋಜನೆ ಘೋಷಿಸಲಾಗಿದ್ದು, ಜಾನುವಾರು ಗೊಬ್ಬರವಷ್ಟೇ ಅಲ್ಲದೇ ಕೃಷಿ ಭೂಮಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಗೂ ಉತ್ತೇಜನ ನೀಡಲಿದ್ದು, ಅವುಗಳನ್ನು ಕಾಂಪೋಸ್ಟ್, ರಸಗೊಬ್ಬರ, ಜೈವಿಕ ಅನಿಲ ಮತ್ತು ಜೈವಿಕ-ಸಿಎನ್ ಜಿ ಯನ್ನಾಗಿ ಮರುಬಳಕೆ ಮಾಡುವುದನ್ನೂ ಸಹ ಈ ಯೋಜನೆ ಉತ್ತೇಜಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com